Webdunia - Bharat's app for daily news and videos

Install App

ಪ್ರವಾಸಿಗರಿಗೆ ಗುಡ್‍ನ್ಯೂಸ್!

Webdunia
ಮಂಗಳವಾರ, 30 ನವೆಂಬರ್ 2021 (12:12 IST)
ಚಿಕ್ಕಬಳ್ಳಾಪುರ : ಶನಿವಾರ, ಭಾನುವಾರ ಬಿಟ್ಟು ಉಳಿದ ದಿನಗಳಲ್ಲಿ ಪ್ರವಾಸಿಗರಿಗೆ ನಂದಿಬೆಟ್ಟಕ್ಕೆ ತೆರಳಲು ಜಿಲ್ಲಾಡಳಿತ ಅನುಮತಿ ನೀಡಿದೆ.
ಆಗಸ್ಟ್ 24 ರಂದು ರಾತ್ರಿ ಭಾರೀ ಮಳೆಯಾದ ಕಾರಣ ನಂದಿಬೆಟ್ಟದ ಪಕ್ಕದ ಬ್ರಹ್ಮಗಿರಿ ಬೆಟ್ಟದಿಂದ ಭೂಕುಸಿತವಾಗಿತ್ತು. ಪರಿಣಾಮ ನಂದಿಬೆಟ್ಟದ ರಸ್ತೆ ಕೊಚ್ಚಿ ಹೋಗಿತ್ತು. ಇದರಿಂದ ವಾಹನಗಳ ಸಂಚಾರ ಸಂಪೂರ್ಣ ಕಡಿತಗೊಂಡಿತ್ತು.
ಈಗ 80 ಲಕ್ಷ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಕೊಚ್ಚಿ ಹೋದ ರಸ್ತೆ ದುರಸ್ಥಿ ಕಾರ್ಯ ಪೂರ್ಣಗೊಳಿಸಿದೆ. ಹೀಗಾಗಿ ನಂದಿಬೆಟ್ಟಕ್ಕೆ ನಾಳೆಯಿಂದ ಪ್ರವಾಸಿಗರ ವಾಹನಗಳ ಪ್ರವೇಶಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಅವಕಾಶ ನೀಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments