Webdunia - Bharat's app for daily news and videos

Install App

ಆರ್‌ಆರ್ ನಗರ ಚುನಾವಣೆಯಲ್ಲಿ ಮೈತ್ರಿ ಸರ್ಕಾರಕ್ಕೆ ಎದುರಾಗಿದೆ ಸಂಕಷ್ಟ

Webdunia
ಶುಕ್ರವಾರ, 25 ಮೇ 2018 (06:41 IST)
ಬೆಂಗಳೂರು : ಈಗಾಗಲೇ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸರಕಾರ ರಚನೆ ಮಾಡಿಯಾಯ್ತು. ಆದರೆ ಈ ನಡುವೆ ಬಾಕಿ ಉಳಿದಿರುವ ರಾಜರಾಜೇಶ್ವರಿ ನಗರದ ಚುನಾವಣೆ ಸಂದರ್ಭದಲ್ಲಿ ಇದೀಗ ವಿಘ್ನವೊಂದು ಎದುರಾಗಿದೆ.


ಇದೇ 28ರಂದು ಆರ್‌ಆರ್ ನಗರ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಶಾಸಕ  ಮುನಿರತ್ನ ಅವರು ಸ್ಪರ್ಧಿಸುತ್ತಿದ್ದಾರೆ, ಜೆಡಿಎಸ್ ಅಭ್ಯರ್ಥಿಯಾಗಿ ರಾಮಚಂದ್ರ ಅವರು ಕಣಕ್ಕಿಳಿಯುತ್ತಿದ್ದು, ಇವರು ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಜೆಡಿಎಸ್‌ಗೆ ಬಂದಿದ್ದರು.

ಆದರೆ ಇದೀಗ ಜೆಡಿಎಸ್‌ಗೆ ಕಾಂಗ್ರೆಸ್ ಬೆಂಬಲಿಸುವ ಯೋಚನೆ ಇತ್ತು. ಆದಕಾರಣ ಮುನಿರತ್ನ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವುದಾಗಿ ಹೇಳಿ, ಕಣದಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ಮುಖಂಡರು ಮನವೊಲಿಸಲು ಯತ್ನಿಸುತ್ತಿದ್ದಾರೆ. ಆದರೆ, ಅವರು ಕ್ಷೇತ್ರದಲ್ಲಿಯೇ ಮುಂದುವರಿಯುವ ಆಶಯ ವ್ಯಕ್ತಪಡಿಸಿದ್ದು, ಆರ್‌ಆರ್ ನಗರ ಕ್ಷೇತ್ರವೇ ಬೇಕೆಂದು ಪಟ್ಟು ಹಿಡಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments