ಆರ್‌ಆರ್ ನಗರ ಚುನಾವಣೆಯಲ್ಲಿ ಮೈತ್ರಿ ಸರ್ಕಾರಕ್ಕೆ ಎದುರಾಗಿದೆ ಸಂಕಷ್ಟ

Webdunia
ಶುಕ್ರವಾರ, 25 ಮೇ 2018 (06:41 IST)
ಬೆಂಗಳೂರು : ಈಗಾಗಲೇ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸರಕಾರ ರಚನೆ ಮಾಡಿಯಾಯ್ತು. ಆದರೆ ಈ ನಡುವೆ ಬಾಕಿ ಉಳಿದಿರುವ ರಾಜರಾಜೇಶ್ವರಿ ನಗರದ ಚುನಾವಣೆ ಸಂದರ್ಭದಲ್ಲಿ ಇದೀಗ ವಿಘ್ನವೊಂದು ಎದುರಾಗಿದೆ.


ಇದೇ 28ರಂದು ಆರ್‌ಆರ್ ನಗರ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಶಾಸಕ  ಮುನಿರತ್ನ ಅವರು ಸ್ಪರ್ಧಿಸುತ್ತಿದ್ದಾರೆ, ಜೆಡಿಎಸ್ ಅಭ್ಯರ್ಥಿಯಾಗಿ ರಾಮಚಂದ್ರ ಅವರು ಕಣಕ್ಕಿಳಿಯುತ್ತಿದ್ದು, ಇವರು ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಜೆಡಿಎಸ್‌ಗೆ ಬಂದಿದ್ದರು.

ಆದರೆ ಇದೀಗ ಜೆಡಿಎಸ್‌ಗೆ ಕಾಂಗ್ರೆಸ್ ಬೆಂಬಲಿಸುವ ಯೋಚನೆ ಇತ್ತು. ಆದಕಾರಣ ಮುನಿರತ್ನ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವುದಾಗಿ ಹೇಳಿ, ಕಣದಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ಮುಖಂಡರು ಮನವೊಲಿಸಲು ಯತ್ನಿಸುತ್ತಿದ್ದಾರೆ. ಆದರೆ, ಅವರು ಕ್ಷೇತ್ರದಲ್ಲಿಯೇ ಮುಂದುವರಿಯುವ ಆಶಯ ವ್ಯಕ್ತಪಡಿಸಿದ್ದು, ಆರ್‌ಆರ್ ನಗರ ಕ್ಷೇತ್ರವೇ ಬೇಕೆಂದು ಪಟ್ಟು ಹಿಡಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಮುಂದಿನ ಸುದ್ದಿ
Show comments