Webdunia - Bharat's app for daily news and videos

Install App

ನಾಳೆ ಸಿಎಂ ಪ್ರಮಾಣ ವಚನಕ್ಕೆ ರಾಜಭವನದಲ್ಲಿ ಸಿದ್ಧತೆ! ಹಾಗಿದ್ದರೆ ಸಿಎಂ ಯಾರು?

Webdunia
ಬುಧವಾರ, 16 ಮೇ 2018 (18:47 IST)
ಬೆಂಗಳೂರು: ನಾಳೆ ಯಾವ ಕ್ಷಣದಲ್ಲಿ ಬೇಕಾದರೂ ಪ್ರಮಾಣ ವಚನಕ್ಕೆ ಸಿದ್ಧರಾಗಿ ಎಂದು ರಾಜಭವನದ ಶಿಷ್ಟಾಚಾರ ಇಲಾಖೆಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ.

ನಾಳೆ ಪ್ರಮಾಣ ವಚನ ಸಮಾರಂಬಕ್ಕೆ ಸಿದ್ಧರಾಗಿ ಎಂದು  ರಾಜಭವನದಿಂದ ಡಿಪಿಆರ್ ಶಿಷ್ಟಾಚಾರ ವಿಭಾಗಕ್ಕೆ ಈ ಬಗ್ಗೆ ಸೂಚನೆ ಸಿಕ್ಕಿದೆ ಎನ್ನಲಾಗಿದೆ.

ಆದರೆ ಈ ಬಗ್ಗೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಅಧಿಕೃತ ಸೂಚನೆ ಸಿಕ್ಕಿಲ್ಲ ಎನ್ನಲಾಗಿದೆ. ರಾಜಭವನದ ಸೂಚನೆಯ ನಿರೀಕ್ಷೆಯಲ್ಲಿ ಅವರಿದ್ದಾರೆ ಎನ್ನಲಾಗಿದೆ. ಆದರೆ ಯಾರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬುದು ಇನ್ನೂ ಕುತೂಹಲವಾಗಿಯೇ ಉಳಿದುಕೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments