ಒಬಿಸಿ ಮೀಸಲಾತಿ ಪಟ್ಟಿಯಿಂದ ತೆಗೆದು ಸರ್ಕಾರ ಆದೇಶ

Webdunia
ಭಾನುವಾರ, 30 ಅಕ್ಟೋಬರ್ 2022 (14:34 IST)
ಬೆಂಗಳೂರು : ತಳವಾರ ಮತ್ತು ಪರಿವಾರ ನಾಯಕ ಜಾತಿಗಳನ್ನು ಹಿಂದುಳಿದ ವರ್ಗಗಳ ಮೀಸಲಾತಿ ಜಾತಿ ಪಟ್ಟಿಯಿಂದ ತೆಗೆದುಹಾಕಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ತಳವಾರ ಮತ್ತು ಪರಿವಾರ ಜಾತಿಗಳನ್ನು ಎಸ್ಟಿ ವರ್ಗಕ್ಕೆ ಸೇರ್ಪಡೆ ಮಾಡಿದ ಹಿನ್ನೆಲೆ, ಒಬಿಸಿ ಮೀಸಲಾತಿ ಜಾತಿ ಪಟ್ಟಿಯಿಂದ ಈ ಜಾತಿಗಳನ್ನು ರಾಜ್ಯ ಸರ್ಕಾರ ತೆಗೆದುಹಾಕಿದೆ.

ಈ ಜಾತಿಗಳನ್ನು ಒಬಿಸಿ ಮೀಸಲಾತಿ ಜಾತಿ ಪಟ್ಟಿಯಿಂದ ತೆಗೆದುಹಾಕುವ ಸಂಬಂಧ ಸರ್ಕಾರದ ಪ್ರಸ್ತಾವನೆಗೆ ರಾಜ್ಯಪಾಲರು ಅಂಗೀಕಾರ ಮಾಡಿದ್ದಾರೆ. ಹೀಗಾಗಿ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ನವೆಂಬರ್ ಕ್ರಾಂತಿ ಬಿಸಿ ನಡುವೆ ಹೊಸ ಬಾಂಬ್ ಸಿಡಿಸಿದ ಎಚ್ ಡಿ ಕುಮಾರಸ್ವಾಮಿ

ORS ಬ್ರ್ಯಾಂಡ್‌ನ ಪೇಯಗಳನ್ನು ಹಿಂಪಡೆಯಲು FSSAI ಸೂಚನೆ

ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಆಣೆ ಮಾಡಿದ್ರು ಸಿದ್ದರಾಮಯ್ಯ: ಎಚ್ ವಿಶ್ವನಾಥ್ ಹೊಸ ಬಾಂಬ್

ಎಟಿಎಂ ವ್ಯಾನ್‌ನ 7.11 ಕೋಟಿ ದರೋಡೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments