ಒಬಿಸಿ ಮೀಸಲಾತಿ ಪಟ್ಟಿಯಿಂದ ತೆಗೆದು ಸರ್ಕಾರ ಆದೇಶ

Webdunia
ಭಾನುವಾರ, 30 ಅಕ್ಟೋಬರ್ 2022 (14:34 IST)
ಬೆಂಗಳೂರು : ತಳವಾರ ಮತ್ತು ಪರಿವಾರ ನಾಯಕ ಜಾತಿಗಳನ್ನು ಹಿಂದುಳಿದ ವರ್ಗಗಳ ಮೀಸಲಾತಿ ಜಾತಿ ಪಟ್ಟಿಯಿಂದ ತೆಗೆದುಹಾಕಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ತಳವಾರ ಮತ್ತು ಪರಿವಾರ ಜಾತಿಗಳನ್ನು ಎಸ್ಟಿ ವರ್ಗಕ್ಕೆ ಸೇರ್ಪಡೆ ಮಾಡಿದ ಹಿನ್ನೆಲೆ, ಒಬಿಸಿ ಮೀಸಲಾತಿ ಜಾತಿ ಪಟ್ಟಿಯಿಂದ ಈ ಜಾತಿಗಳನ್ನು ರಾಜ್ಯ ಸರ್ಕಾರ ತೆಗೆದುಹಾಕಿದೆ.

ಈ ಜಾತಿಗಳನ್ನು ಒಬಿಸಿ ಮೀಸಲಾತಿ ಜಾತಿ ಪಟ್ಟಿಯಿಂದ ತೆಗೆದುಹಾಕುವ ಸಂಬಂಧ ಸರ್ಕಾರದ ಪ್ರಸ್ತಾವನೆಗೆ ರಾಜ್ಯಪಾಲರು ಅಂಗೀಕಾರ ಮಾಡಿದ್ದಾರೆ. ಹೀಗಾಗಿ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments