ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ!

Webdunia
ಸೋಮವಾರ, 3 ಜನವರಿ 2022 (06:49 IST)
ಬೆಳಗಾವಿ : ಕಳೆದ ಒಂದು ವಾರದಲ್ಲಿ ಕೊರೊನಾ, ಓಮಿಕ್ರಾನ್ ಕೇಸ್ ಹೆಚ್ಚಾಗ್ತಿದೆ.

ಮಹಾರಾಷ್ಟ್ರ ಅದರಲ್ಲಿಯೂ ಮುಂಬೈಯಲ್ಲಿ ಪ್ರಕರಣಗಳು ಹೆಚ್ಚುತ್ತಿದೆ. ಮುಂಬೈ ಮತ್ತು ಕರ್ನಾಟಕದ ವಹಿವಾಟು ಜಾಸ್ತಿಯಿರುವ ಕಾರಣ ಗಡಿಜಿಲ್ಲೆಗಳಲ್ಲಿ ಹೆಚ್ಚಿನ ಕಟ್ಟೆಚ್ಚರವನ್ನು ವಹಿಸಲು ಈಗಾಗಲೇ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಎರಡು ಡೋಸ್ ಕಡ್ಡಾಯ ಲಸಿಕೆ ಹಾಗೂ ಆರ್ ಟಿಪಿಸಿಆರ್ ಪರೀಕ್ಷೆಯ ಪ್ರಮಾಣಪತ್ರ ಕಡ್ಡಾಯವಾಗಿ ಹೊಂದಿದವರಿಗೆ ಪ್ರವೇಶಕ್ಕೆ ಅನುಮತಿಸಲಾಗುವುದು.

ಬೆಳಗಾವಿ ಚೆಕ್ ಪೋಸ್ಟ್ ಜೊತೆಗೆ ಅಕ್ಕಪಕ್ಕದ ಚೆಕ್ ಪೋಸ್ಟ್ ಗಳನ್ನೂ ಬಿಗಿಗೊಳಿಸಲು ಸೂಚನೆ ನೀಡಲಾಗಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಸುಮಾರು 11 ಚೆಕ್ ಪೋಸ್ಟ್ ಗಳನ್ನು ಮಾಡಲಾಗಿದೆ. ಬೆಳಗಾವಿಯಲ್ಲೂ ಚೆಕ್ ಪೋಸ್ಟ್ ಗಳನ್ನು ಮಾಡಲಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ವಿದೇಶದಲ್ಲಿ ಕುಟುಂಬವನ್ನು ಹೊಂದಿದ್ದಾರಾ, ಹರಿದಾಡುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತೇನು

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡ್ತಾರೆ, ರಾಕ್ಷಸರು: ಸಚಿವ ಧರ್ಮೇಂದ್ರ ಪ್ರಧಾನ್ ಮುಂದೆಯೇ ರೇಣುಕಾ ಚೌಧರಿ ವಾಗ್ದಾಳಿ Video

ಆಡಳಿತಾಧಿಕಾರಿ ಜೊತೆ ಕಾರಿನಲ್ಲಿದ್ದ ಪತ್ನಿ: ರಸ್ತೆಯಲ್ಲೇ ಹೈಡ್ರಾಮಾ ಮಾಡಿದ ಪತಿ Video

ಮುಂದಿನ ಸುದ್ದಿ
Show comments