Webdunia - Bharat's app for daily news and videos

Install App

ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಮಹತ್ವ ಸುದ್ದಿ

Webdunia
ಬುಧವಾರ, 10 ನವೆಂಬರ್ 2021 (14:50 IST)
ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಮಹತ್ವ ಸುತ್ತೋಲೆ ಹೊರಡಿಸಿದೆ. ಹೈಕೋರ್ಟ್ನಲ್ಲಿ ನಡೆಯುತ್ತಿರುವ ಪ್ರಕರಣಗಳಲ್ಲಿ ಸರ್ಕಾರದ ಪರ ಖುದ್ದಾಗಿ ಹಾಜರಾಗುವಂತೆ ಆದೇಶ ಹೊರಡಿಸಿದೆ.
ನ್ಯಾಯಾಲಯ ಅಧಿಕಾರಿಗಳಿಗೆ ಖುದ್ದು ಹಾಜರಾಗುವಂತೆ ಆದೇಶ ಮಾಡಿದಾಗ ಗೈರಾಗುವಂತಿಲ್ಲ, ಅನಾರೋಗ್ಯ ಇತರ ತುರ್ತು ಕಾರಣಗಳಿಂದ ಹಾಜರಾಗಲು ಆಗದಿದ್ದಲ್ಲಿ ಮೊದಲೇ ಅಧಿಕಾರಿಗಳಿಗೆ ಸರ್ಕಾರಿ ವಕೀಲರಿಗೆ ತಿಳಿಸಬೇಕು ಅಂತ ಸೂಚನೆ ನೀಡಿದೆ. ಮುಖ್ಯ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದು, ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಚ್ಚರಿಕೆಯನ್ನೂ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments