ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಮಹತ್ವ ಸುದ್ದಿ

Webdunia
ಬುಧವಾರ, 10 ನವೆಂಬರ್ 2021 (14:50 IST)
ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಮಹತ್ವ ಸುತ್ತೋಲೆ ಹೊರಡಿಸಿದೆ. ಹೈಕೋರ್ಟ್ನಲ್ಲಿ ನಡೆಯುತ್ತಿರುವ ಪ್ರಕರಣಗಳಲ್ಲಿ ಸರ್ಕಾರದ ಪರ ಖುದ್ದಾಗಿ ಹಾಜರಾಗುವಂತೆ ಆದೇಶ ಹೊರಡಿಸಿದೆ.
ನ್ಯಾಯಾಲಯ ಅಧಿಕಾರಿಗಳಿಗೆ ಖುದ್ದು ಹಾಜರಾಗುವಂತೆ ಆದೇಶ ಮಾಡಿದಾಗ ಗೈರಾಗುವಂತಿಲ್ಲ, ಅನಾರೋಗ್ಯ ಇತರ ತುರ್ತು ಕಾರಣಗಳಿಂದ ಹಾಜರಾಗಲು ಆಗದಿದ್ದಲ್ಲಿ ಮೊದಲೇ ಅಧಿಕಾರಿಗಳಿಗೆ ಸರ್ಕಾರಿ ವಕೀಲರಿಗೆ ತಿಳಿಸಬೇಕು ಅಂತ ಸೂಚನೆ ನೀಡಿದೆ. ಮುಖ್ಯ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದು, ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಚ್ಚರಿಕೆಯನ್ನೂ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಯನಾಡು ಪ್ರವಾಸೋದ್ಯಮಕ್ಕೆ ಕರ್ನಾಟಕದಿಂದ ಜಾಹೀರಾತು: ಪ್ರಿಯಾಂಕಗಾಗಿ ಎಂದು ಟೀಕಿಸಿದ ಸಿಟಿ ರವಿ

ನಿನ್ನೆ ಭೇಟಿ, ಇಂದು ಡಿಕೆ ಶಿವಕುಮಾರ್ ವಿರುದ್ಧ ತೇಜಸ್ವಿ ಸೂರ್ಯ ಅಸಮಾಧಾನ

Andhrapradesh Rain: ಮೊಂತಾ ಚಂಡಮಾರುತಕ್ಕೆ ನೆಲಕಚ್ಚಿದ ಮರಗಳು, ಬೆಳೆ ಹಾನಿ

Video: ಅಲ್ಲಾಹು ಅಕ್ಬರ್ ಎನ್ನುತ್ತಾ ದೇವಾಲಯಕ್ಕೆ ನುಗ್ಗಿ ವಿಗ್ರಹಕ್ಕೆ ಒದ್ದು ವಿಕೃತಿ: ಸ್ಥಳೀಯರಿಂದ ಸಿಕ್ತು ಧರ್ಮದೇಟು

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಮುಂದಿನ ಸುದ್ದಿ
Show comments