Webdunia - Bharat's app for daily news and videos

Install App

ಅಮೆಜಾನ್, ಫ್ಲಿಪ್​ಕಾರ್ಟ್​ನಲ್ಲಿ ಭರ್ಜರಿ ಆಫರ್

Webdunia
ಸೋಮವಾರ, 7 ಆಗಸ್ಟ್ 2023 (13:35 IST)
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಬಿಡುಗಡೆಯಾದ ಆ್ಯಪಲ್ ಐಫೋನ್ 14 ಮೂಲಬೆಲೆ 79,900 ರೂ. ಆಗಿದೆ. ಆದರೀಗ ಈ ಫೋನ್ ಮೇಲೆ ಶೇ. 12 ರಷ್ಟು ಡಿಸ್ಕೌಂಟ್ ಘೋಷಿಸಲಾಗಿದೆ. ಈ ಫೋನ್ ಸದ್ಯ 69,999 ರೂ. ಗೆ ಸೇಲ್ ಆಗುತ್ತಿದೆ. ಜೊತೆಗೆ ಬ್ಯಾಂಕ್ ಆಫರ್ ಕೂಡ ಲಭ್ಯವಿದೆ.
 
ಪ್ರಸಿದ್ಧ ಇ ಕಾಮರ್ಸ್ ತಾಣಗಳಲ್ಲಿ ಮೇಳಗಳ ಹಬ್ಬ ಶುರುವಾಗಿದೆ. ಅತ್ತ ಅಮೆಜಾನ್ನಲ್ಲಿ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ನಡೆಯುತ್ತಿದೆ. ಇತ್ತ ಫ್ಲಿಪ್ಕಾರ್ಟ್ನಲ್ಲಿ ಬಿಗ್ ಸೇವಿಂಗ್ ಡೇಸ್ ಸೇಲ್ ಭರ್ಜರಿ ಆಗಿ ಸಾಗುತ್ತಿದೆ. ಬಿಗ್ ಸೇವಿಂಗ್ ಡೇಸ್ ಸೇಲ್ ಆಗಸ್ಟ್ 9 ರ ವರೆಗೆ ನಡೆಯಲಿದೆ.

ಬಿಗ್ ಸೇವಿಂಗ್ ಡೇಸ್ ಸೇಲ್ನಲ್ಲಿ ಸ್ಮಾರ್ಟ್ಫೋನ್ಗಳ ಮೇಲೆ ಆಕರ್ಷಕ ರಿಯಾಯಿತಿ ಘೋಷಿಸಲಾಗಿದೆ. ಪ್ರಸಿದ್ಧ 5ಜಿ ಬೆಂಬಲ ಪಡೆದುಕೊಂಡಿರುವ ಮೊಬೈಲ್ಗಳು ಅತಿ ಕಡಿಮೆ ದರಕ್ಕೆ ಸೇಲ್ ಆಗುತ್ತಿದೆ. ಇಲ್ಲಿದೆ ನೋಡಿ ಡಿಸ್ಕೌಂಟ್ ಪಡೆದುಕೊಂಡಿರುವ ಫೋನುಗಳ ಪಟ್ಟಿ.

ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಬಿಡುಗಡೆಯಾದ ಆ್ಯಪಲ್ ಐಫೋನ್ 14 ಮೂಲಬೆಲೆ 79,900 ರೂ. ಆಗಿದೆ. ಆದರೀಗ ಈ ಫೋನ್ ಮೇಲೆ ಶೇ. 12 ರಷ್ಟು ಡಿಸ್ಕೌಂಟ್ ಘೋಷಿಸಲಾಗಿದೆ. ಈ ಫೋನ್ ಸದ್ಯ 69,999 ರೂ. ಗೆ ಸೇಲ್ ಆಗುತ್ತಿದೆ. ಜೊತೆಗೆ ಬ್ಯಾಂಕ್ ಆಫರ್ ಕೂಡ ಲಭ್ಯವಿದೆ.

ಇತ್ತ ಅಮೆಜಾನ್ನಲ್ಲಿ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ನಲ್ಲಿ ಐಫೋನ್ 14 ಪ್ರಸ್ತುತ 66,999 ರೂ. ಗೆ ಸೇಲ್ ಆಗುತ್ತಿದೆ. ಬಳಕೆದಾರರು 12,901 ರೂಪಾಯಿಗಳ ರಿಯಾಯಿತಿಯನ್ನು ಪಡೆಯಬಹುದು. ಬ್ಯಾಂಕ್ ಕೊಡುಗೆಯನ್ನು ಉಪಯೋಗಿಸಿದರೆ 66,249 ರೂ. ಗೆ ಖರೀದಿಸಬಹುದು. ಈ ಬೆಲೆ 128ಉಃ ಸ್ಟೋರೇಜ್ ಮಾದರಿಯದ್ದು.

ಫ್ಲಿಪ್ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ನಲ್ಲಿ, ಆ್ಯಪಲ್ ಐಫೋನ್ 14 ಪ್ಲಸ್ ರಿಯಾಯಿತಿ ದರದಲ್ಲಿ ಲಭ್ಯವಿದೆ. ಇದರ ಮೂಲಬೆಲೆ 99,900 ರೂ. ಆಗಿದೆ. ಆದರೀಗ ಈ ಫೋನ್ ಮೇಲೆ ಶೇ. 18 ರಷ್ಟು ಡಿಸ್ಕೌಂಟ್ ಘೋಷಿಸಲಾಗಿದೆ. ಈ ಫೋನ್ ಸದ್ಯ 72,999 ರೂ. ಗೆ ಸೇಲ್ ಆಗುತ್ತಿದೆ. ಜೊತೆಗೆ ಬ್ಯಾಂಕ್ ಆಫರ್ ಕೂಡ ಲಭ್ಯವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments