Webdunia - Bharat's app for daily news and videos

Install App

ಕಂದಾಯ ಖಾತೆಗಾಗಿ ಜಿಟಿ ದೇವೇಗೌಡ ಪಟ್ಟು

Webdunia
ಶನಿವಾರ, 2 ಜೂನ್ 2018 (13:13 IST)
ಬೆಂಗಳೂರು: ಜೆಡಿಎಸ್ ನಲ್ಲೂ ಇದೀಗ ಖಾತೆ ಹಂಚಿಕೆ ವಿಚಾರವಾಗಿ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಸಿದ್ದರಾಮಯ್ಯ ಅವರಿಗೇ ಸೋಲುಣಿಸಿದ ಜಿಡಿ ದೇವೇಗೌಡ ಇದೀಗ ಲೋಕೋಪಯೋಗಿ ಖಾತೆಗಾಗಿ ಪಟ್ಟು ಹಿಡಿದಿದ್ದಾರೆ.

ಈ ಮೊದಲು ಜಿಡಿ ದೇವೇಗೌಡ ಕಂದಾಯ ಅಥವಾ ನೀರಾವರಿ ಇಲಾಖೆ ನೀಡುವಂತೆ ಕೇಳಿದ್ದರು. ಆದರೆ ಇವೆರಡೂ ಕಾಂಗ್ರೆಸ್ ಪಾಲಾಗಿವೆ. ಹೀಗಾಗಿ ಇದೀಗ ಲೋಕೋಪಯೋಗಿ ಇಲಾಖೆ ನೀಡುವಂತೆ ಬೇಡಿಕೆಯಿಟ್ಟಿದ್ದಾರೆ.

ಆದರೆ ಲೋಕೋಪಯೋಗಿ ಖಾತೆಗಾಗಿ ಈಗಾಗಲೇ ಎಚ್ ಡಿ ರೇವಣ್ಣ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಸ್ವತಃ ಜೆಡಿಎಸ್ ವರಿಷ್ಠ ದೇವೇಗೌಡರಿಗೇ ಜಿಟಿ ದೇವೇಗೌಡ ಲೋಕೋಪಯೋಗಿ ಇಲಾಖೆ ನೀಡಿ. ಸಹಕಾರ ಖಾತೆ ನಿಭಾಯಿಸುವ ಆಸಕ್ತಿ ಇಲ್ಲ ಎಂದು ಸಂದೇಶ ನೀಡಿದ್ದಾರಂತೆ. ಹೀಗಾಗಿ ಖಾತೆ ಹಂಚಿಕೆ ಕಗ್ಗಂಟಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

ಮುಂದಿನ ಸುದ್ದಿ
Show comments