ಗ್ಯಾರಂಟಿಗಳಿಗೆ ಷರತ್ತಲ್ಲ, ಮಾನದಂಡ : ಪರಮೇಶ್ವರ್

Webdunia
ಬುಧವಾರ, 17 ಮೇ 2023 (12:44 IST)
ಬೆಂಗಳೂರು : ಗ್ಯಾರಂಟಿ ಯೋಜನೆಗಳಿಗೆ ಷರತ್ತು ವಿಧಿಸಲಾಗುವುದು ಎಂದು ಮಂಗಳವಾರ ಹೇಳಿಕೆ ನೀಡಿದ್ದ ಮಾಜಿ ಡಿಸಿಎಂ ಪರಮೇಶ್ವರ್ ಇಂದು ಉಲ್ಟಾ ಹೊಡೆದಿದ್ದಾರೆ. ಷರತ್ತು ವಿಧಿಸುವುದಿಲ್ಲ ಕೆಲ ಮಾನದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ.
 
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗ್ಯಾರಂಟಿ ಘೋಷಣೆ ಮಾಡುವ ಮುನ್ನ ಹಣಕಾಸಿನ ಸ್ಥಿತಿಯನ್ನು ವರ್ಕೌಟ್ ಮಾಡಿದ್ದೇವೆ. ಅದಕ್ಕೆ ಬೇಕಾದ ಮಾನದಂಡ ರೂಪಿಸಬೇಕು. ಅ ಮಾನದಂಡ ರೂಪಿಸಿ ಜಾರಿ ಮಾಡುತ್ತೇವೆ ಎಂದು ಪರಮೇಶ್ವರ್ ತಿಳಿಸಿದ್ದಾರೆ. 

ಈಗಾಗಲೇ ವಿಧವಾ ವೇತನ ಪಡೆಯುತ್ತಿರುವವರಿಗೆ 2 ಸಾವಿರ ಕೊಟ್ಟರೆ ಡಬಲ್ ಆಗುತ್ತದೆ. ಹೀಗೆ ಕೆಲವೊಂದು ವಿಚಾರಗಳಿವೆ. ಇವೆಲ್ಲವನ್ನು ವರ್ಕೌಟ್ ಮಾಡಿ ಜಾರಿ ಮಾಡಲಾಗುವುದು ಎಂದು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಹವಾಮಾನದಲ್ಲಿ ಭಾರೀ ವ್ಯತ್ಯಯ, ಸಿಲಿಕಾನ್ ಸಿಟಿ ಮಂದಿ ಹುಷಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇವಳೆಂಥಾ ಹೆಂಡತಿ.. ಗಂಡನ ಎದೆ ಮೇಲೆ ಕೂತು ಹೀಗೆ ಮಾಡೋದಾ: ರಹಸ್ಯ ಕ್ಯಾಮರಾದಲ್ಲಿ ಎಲ್ಲವೂ ಸೆರೆ Video

ಪಂಚೆ ಕಟ್ಟಿಕೊಂಡು ಡಿಕೆ ಶಿವಕುಮಾರ್ ಹುಡುಗರೂ ನಾಚುವಂತೆ ವಾಲಿಬಾಲ್ ಆಡ್ತಾರೆ Video ನೋಡಿ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ಮುಂದಿನ ಸುದ್ದಿ
Show comments