ಲಿಫ್ಟ್‌ನೊಳಗೆ ಸಿಲುಕಿಕೊಂಡ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ

Webdunia
ಶುಕ್ರವಾರ, 12 ಅಕ್ಟೋಬರ್ 2018 (12:11 IST)
ಬೆಂಗಳೂರು : ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಹಾಗೂ ಇತರ ಶಾಸಕರು ಲಿಫ್ಟ್‌ನೊಳಗೆ ಸಿಲುಕಿಕೊಂಡ ಘಟನೆ ಹಾಸನ ಜಿಲ್ಲಾ ಪಂಚಾಯ್ತಿಯಲ್ಲಿ ಗುರುವಾರ ನಡೆದಿದೆ. 


ಸಚಿವ ಎಚ್‌.ಡಿ.ರೇವಣ್ಣ, ಶಾಸಕರಾದ ಸಿ.ಎನ್‌.ಬಾಲಕೃಷ್ಣ, ಕೆ.ಎಂ.ಶಿವಲಿಂಗೇಗೌಡ ಮತ್ತು ಕೆ.ಎಸ್‌.ಲಿಂಗೇಶ್‌, ಜಿಪಂ ಸಿಇಒ ಪುಟ್ಟಸ್ವಾಮಿ, ಹಾಸನ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಗೋಪಾಲಯ್ಯ ಹಾಗೂ ಸಚಿವರ ಆಪ್ತ ಸಹಾಯಕ ರವಿ  ಒಟ್ಡು ಏಳು ಮಂದಿ ಗುರುವಾರ ಸಂಜೆ ಪ್ರಗತಿ ಪರಿಶೀಲನಾ ಸಭೆ ಮುಗಿದ ಲಿಫ್ಟ್‌ನಲ್ಲಿ ಕೆಳಗಿಳಿಯುತ್ತಿದ್ದಾಗ ಲಿಫ್ಟ್ ಓವರ್ ಲೋಡ್ ಆಗಿ ಅರ್ಧದಲ್ಲೆ  ನಿಂತಿದೆ.


ಇದರಿಂದ ಸಚಿವರು ಕಂಗಲಾಗಿದ್ದರು. ನಂತರ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಲಿಫ್ಟ್‌ ಬಾಗಿಲನ್ನು ಬಲವಂತವಾಗಿ ತೆರೆದು ಲಿಫ್ಟ್‌ನೊಳಗೆ ಸಿಲುಕಿಕೊಂಡವರನ್ನು ಹೊರಗೆ ಕರೆತಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಮುಂದಿನ ಸುದ್ದಿ
Show comments