Webdunia - Bharat's app for daily news and videos

Install App

ಹೆಚ್. ವೈ. ಮೇಟಿ ರಾಸಲೀಲೆ ಸಂತ್ರಸ್ತೆ ವಿಜಯಲಕ್ಷ್ಮಿ ಸರೂರು ಚುನಾವಣಾ ಅಖಾಡಕ್ಕೆ

Webdunia
ಶುಕ್ರವಾರ, 6 ಏಪ್ರಿಲ್ 2018 (18:29 IST)
ಹೆಚ್. ವೈ. ಮೇಟಿ ರಾಸಲೀಲೆ ಸಂತ್ರಸ್ತೆ ವಿಜಯಲಕ್ಷ್ಮಿ ಸರೂರು ಚುನಾವಣಾ ಅಖಾಡಕ್ಕೆ ಸಿದ್ದರಾಗಿದ್ದಾರೆ. 
ಬಾಗಲಕೋಟೆ ಕ್ಷೇತ್ರದಲ್ಲಿ ಹೆಚ್.ವೈ. ಮೇಟಿಗೆ ಟಾಂಗ್ ಕೊಡಲು ಮುಂದಾಗಿದ್ದಾರೆ. ಪಕ್ಷೇತರವಾಗಿ ಚುನಾವಣೆಗೆ ನಿಲ್ಲೋಕೆ ಮುಂದಾಗಿದ್ದು, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಸರಿಯೋದಿಲ್ಲ ಯಾವುದೇ ಆಸೆ ಆಮಿಷಗಳಿಗೂ ಮಣಿಯೋದಿಲ್ಲ ಸ್ಪರ್ಧೆ ಖಚಿತ ಎಂದಿರೋ ವಿಜಯಲಕ್ಷ್ಮಿ ಸರೂರ,ನಾನು ಸಾಕಷ್ಟು ನೊಂದಿದ್ದೇನೆ  ನನ್ನಂತೆ ನೊಂದ ಮಹಿಳೆಯರ ಪರ ಕೆಲಸ ಮಾಡುತ್ತೇನೆ , ಜನರಿಂದಲೇ ಸಹಾಯ ಕೇಳಿ ಕಾಲುಬಿದ್ದು ಮತ ಕೇಳುತ್ತೇನೆ ಎಂದು ಸಂತ್ರಸ್ತೆ ವಿಜಯಲಕ್ಷ್ಮಿ ಸರೂರು ತಿಳಿಸಿದ್ದಾಳೆ.
 
ಬಾಗಲಕೋಟೆ ಮತಕ್ಷೇತ್ರದಿಂದ ಸ್ಪರ್ಧೆಗೆ ಮುಂದಾದ ವಿಜಯಲಕ್ಷ್ಮಿ ಸರೂರ ಹೆಚ್. ವೈ. ಮೇಟಿಗೆ ಟಾಂಗ್ ಕೊಡಲು ಸಿದ್ದರಾಗಿದ್ದಾರೆ.ಹೆಚ್ ವೈ ಮೇಟಿ‌ ಮತ್ತು ವಿಜಯಲಕ್ಷ್ಮಿ ಸರೂರ ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ನಮ್ಮ ಸಮುದಾಯದ ಜನತೆ ನನ್ನ ಕೈ ಹಿಡಿಯಲಿದ್ದಾರೆ ಎಂಬ ವಿಶ್ವಾಸ ಇದೆ ಅಂತಿದ್ದಾಳೆ ಸಂತ್ರಸ್ತೆ. 
 
ಇನ್ನು ಮೇಟಿ ಹಣಿಯಲು ಇತರೆ ಪ್ರಭಲ ಪಕ್ಷದವರು ವಿಜಯಲಕ್ಷ್ಮಿ ಸರೂರ ಬೆನ್ನಿಗೆ ನಿಂತಿದ್ದಾರೆ ಎನ್ನಲಾಗುತ್ತಿದೆ. ಇನ್ನು ವಿಜಯಲಕ್ಷ್ಮಿ ಸರೂರ ಗೆ ಎಮ್ ಇ ಪಿ ಪಕ್ಷದಿಂದ ಆಫರ್ ಬಂದಿದೆಯಂತೆ.ಆದರೆ ನಾನು ಸದ್ಯಕ್ಕೆ ನಿರ್ಧಾರ ಕೈಗೊಂಡಿಲ್ಲ ಪಕ್ಷೇತರ ಸ್ಪರ್ಧೆ ವಿಚಾರ  ಮಾತ್ರ ಇದೆ, ಮೇಟಿಯವರನ್ನು ಸೋಲಿಸೋದೆ ನನ್ನ ಗುರಿ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments