ಹೆಚ್3ಎನ್2 ಸೋಂಕು ಪ್ರಕರಣ ಕಡಿಮೆಯಾಗುತ್ತೆ : ಆರೋಗ್ಯ ಸಚಿವಾಲಯ

Webdunia
ಶನಿವಾರ, 11 ಮಾರ್ಚ್ 2023 (07:01 IST)
ನವದೆಹಲಿ : ಕೊರೊನಾ ವೈರಸ್ ನಂತರ ದೇಶದಲ್ಲಿ ಮತ್ತೆ ಭೀತಿ ಹುಟ್ಟಿಸಿರುವ ಹೆಚ್3ಎನ್2 ವೈರಸ್ ಮಾರ್ಚ್ ಅಂತ್ಯದ ವೇಳೆಗೆ ಇಳಿಕೆಯಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
 
ಇಂಟಿಗ್ರೇಟೆಡ್ ಡಿಸೀಸ್ ಸರ್ವೆಲೆನ್ಸ್ ಪ್ರೋಗ್ರಾಂ ನೆಟ್ವರ್ಕ್ ಮೂಲಕ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೆಚ್3ಎನ್2 ವೈರಸ್ ಪರಿಸ್ಥಿತಿಯನ್ನು ಅವಲೋಕಿಸಿ ಈ ಮಾಹಿತಿ ಹಂಚಿಕೊಂಡಿದೆ.

ದೇಶದಲ್ಲಿ ಹೆಚ್3ಎನ್2 ವೈರಸ್ಗೆ ಇಬ್ಬರು ಬಲಿಯಾಗಿದ್ದಾರೆ. ಅಲ್ಲದೇ ಸೋಂಕಿನ ಪ್ರಕರಣಗಳು ಹೆಚ್ಚಾಗಿ ಹರಡುತ್ತಿರುವುದರಿಂದ ಸಹಜವಾಗಿಯೇ ಜನರಲ್ಲಿ ಆತಂಕ ಮೂಡಿದೆ.

15 ವರ್ಷದ ಕೆಳಗಿನ ಮಕ್ಕಳು ಮತ್ತು 65 ವರ್ಷ ದಾಟಿದ ವೃದ್ಧರಿಗೆ ಈ ಸೋಂಕು ಸುಲಭವಾಗಿ ತಗುಲಬಹುದು. ಹೀಗಾಗಿ ಈ ವಯೋಮಾನದವರೆಲ್ಲ ಎಚ್ಚರಿಕೆಯಿಂದ ಇರಬೇಕು ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆರಳಿನ ಗುರುತಿಗೆ ಚುನಾವಣಾ ಆಯೋಗ ಮಾರ್ಕರ್ ಪೆನ್ ಬಳಕೆ ಶುರು ಮಾಡಿದ್ದು ಯಾವಾಗ: ಇಲ್ಲಿದೆ ಸಂಪೂರ್ಣ ವಿವರ

ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

ಡಿಕೆ ಶಿವಕುಮಾರ್ ಕೈಗೆ ಸಿಗದ ರಾಹುಲ್ ಗಾಂಧಿ ಬೇರೆ ನಾಯಕರನ್ನು ಭೇಟಿ ಮಾಡ್ತಿರೋದು ಯಾಕೆ

Karnataka Weather: ವಾರಂತ್ಯಕ್ಕೆ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಪಿತೃವಿಯೋಗ: ಬೀದರ್‌ನ ಧೀಮಂತ ರಾಜಕಾರಣಿ ಭೀಮಣ್ಣ ಖಂಡ್ರೆ ಇನ್ನಿಲ್ಲ

ಮುಂದಿನ ಸುದ್ದಿ
Show comments