Webdunia - Bharat's app for daily news and videos

Install App

ದೇಶದಲ್ಲಿ ಹೆಚ್3ಎನ್2 ವೈರಸ್ ಹಾವಳಿ !

Webdunia
ಸೋಮವಾರ, 6 ಮಾರ್ಚ್ 2023 (08:54 IST)
ಆರೋಗ್ಯ ಇಲಾಖೆಯಿಂದ ಹೆಚ್3ಎನ್2 ವೈರಸ್ ಗಂಭೀರತೆ ಮತ್ತು ಪರಿಣಾಮದ ಬಗ್ಗೆ ಸೋಮವಾರ ಮಹತ್ವದ ಸಭೆ ನಡೆಯಲಿದ್ದು, ಆರೋಗ್ಯ ಸಚಿವ ಡಾ.ಸುಧಾಕರ್ ನೇತೃತ್ವದಲ್ಲಿ ತಜ್ಞರ ಜೊತೆಗೆ ಸಭೆ ನಡೆಯಲಿದೆ.
 
ವೈರಸ್ ತಡೆಗೆ ಹಾಗೂ ಚಿಕಿತ್ಸೆ ವಿಧಾನದ ಬಗ್ಗೆ ಸಚಿವರು ಮಾಹಿತಿ ನೀಡಲಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ ಕೂಡ ಈ ಕುರಿತು ಗಮನ ಕೊಡುವಂತೆ ತಿಳಿಸಿರುವುದರಿಂದ ಹೆಚ್ಚಿನ ನಿಗಾವಹಿಸುವುದು ಅತೀ ಅಗತ್ಯ ಎಂದು ಡಾ. ಸುಧಾಕರ್ ತಿಳಿಸಿದ್ದಾರೆ. 

ಪ್ರಸ್ತುತ ಲಭ್ಯವಾಗಿರುವ ಮಾಹಿತಿ ಪ್ರಕಾರ ದೀರ್ಘ ಕಾಲದ ಕೆಮ್ಮು ಈ ವೈರಸ್ನ ಪ್ರಮುಖ ಗುಣಲಕ್ಷಣ ಎಂದು ಪ್ರಾರಂಭಿಕ ಪ್ರಕರಣದಲ್ಲಿ ತಿಳಿದು ಬಂದಿದೆ. ಇದನ್ನು ಹೊರತುಪಡಿಸಿ ವಾಕರಿಕೆ, ವಾಂತಿ, ಗಂಟಲು ನೋವು, ಸ್ನಾಯು ಸೆಳೆತ ಸಮಸ್ಯೆ ಕೂಡ ಕಂಡು ಬರಬಹುದು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments