Webdunia - Bharat's app for daily news and videos

Install App

ಯುಗಾದಿ ವೇಳೆ ಹಲಾಲ್ ಮಾಂಸ ಬಹಿಷ್ಕಾರ?

Webdunia
ಸೋಮವಾರ, 28 ಮಾರ್ಚ್ 2022 (14:04 IST)
ಬೆಂಗಳೂರು : ಹಿಂದೂ ದೇವಾಲಯಗಳಲ್ಲಿ ಮುಸ್ಲಿಂ ವರ್ತಕರಿಗೆ ಬಹಿಷ್ಕಾರ ಹಾಕಿದ ಬೆನ್ನಲ್ಲೇ ಮತ್ತೊಂದು ಬಹಿಷ್ಕಾರಕ್ಕೆ ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ.

ಯುಗಾದಿ ಹಬ್ಬದ ಮಾರನೇ ದಿನಕ್ಕೆ ಆಚರಿಸುವ ಹೊಸದುಡುಕಿಗೆ ಹಲಾಲ್ ಮಾಂಸ ಖರೀದಿ ಮಾಡದಂತೆ ಕರೆ ನೀಡಿದೆ.

ಈ ಬಗ್ಗೆ ಮಾತಾನಾಡಿರುವ ಹಿಂದೂ ಜಾಗರಣ ವೇದಿಕೆ ರಾಜ್ಯ ವಕ್ತಾರ ಮೋಹನ್ ಗೌಡ, ಭಾರತದಲ್ಲಿ ಇಂದು ಎಲ್ಲ ಉತ್ಪನ್ನಗಳಲ್ಲಿ ಹಲಾಲ್ ಪ್ರಮಾಣಪತ್ರವನ್ನು ಪಡೆಯುವ ಇಸ್ಲಾಮಿಕ್ ಷಡ್ಯಂತ್ರ್ಯದ ಪದ್ದತಿಯು ಶುರುವಾಗಿದೆ.

ಹಲಾಲ್ ಉತ್ಪನ್ನದ ಮೂಲಕ ಸಾವಿರಾರು ಕೋಟಿ ಹಣವನ್ನು ಜಿಹಾದಿ ಸಂಘಟನೆಗಳು, ಸಂಗ್ರಹ ಮಾಡಿ ಅದನ್ನು ದೇಶ ವಿರೋಧಿ ಚಟುವಟಿಕೆಗಳಿಗೆ ಬಳಸುತ್ತಿದೆ ಎಂದು ಆರೋಪಿಸಿದರು. 

ಭಯೋತ್ಪಾದನೆಯ ಚಟುವಟಿಕೆಗಳಲ್ಲಿ ಭಾಗಿಯಾಗುವ ಭಯೋತ್ಪಾದಕರಿಗೆ ಭಾರತದಲ್ಲಿ ಹಲಾಲ್ ಪ್ರಮಾಣ ಪತ್ರ ನೀಡುವ ಇಸ್ಲಾಮಿಕ್ ಸಂಘಟನೆಗಳು ಅವರಿಗೆ ಕಾನೂನು ಸಹಾಯ ಮಾಡುತ್ತೀವೆ. ಈ ಹಲಾಲ್ ಪ್ರಮಾಣಪತ್ರಕ್ಕೆ ಯಾವುದೇ ಕಾಯ್ದೆಯ ಮಾನ್ಯತೆ ಇಲ್ಲ. ಇದು ಕಾನೂನು ಬಾಹಿರ ಪ್ರಮಾಣ ಪತ್ರವಾಗಿದೆ ಎಂದರು.

ಹಾಗಾಗಿ ಯಾವುದೇ ಕಾರಣಕ್ಕೂ ಹಿಂದೂಗಳು ಯುಗಾದಿಯ ಸಮಯದಲ್ಲಿ ಇರಬಹುದು. ಅನ್ಯ ಯಾವುದೇ ಸಮಯದಲ್ಲಿ ಹಲಾಲ್ ಮೌಂಸವನ್ನು ಬಳಸಬಾರದು ಮತ್ತು ಹಲಾಲ್ ಉತ್ಪನ್ನಗಳನ್ನು ಬಹಿಷ್ಕಾರ ಮಾಡಬೇಕು ಎಂದು ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ನೋಂದಣಿ ಆಗಿಲ್ಲ, ಮಾಡೋದೂ ಇಲ್ಲ: ಪ್ರಿಯಾಂಕ್‌ ಖರ್ಗೆಗೆ ಬಿ.ಎಲ್‌. ಸಂತೋಷ್ ಸವಾಲು

ಧರ್ಮೇಂದ್ರ ಪ್ರಧಾನ್ ರನ್ನೇ ಕಿತ್ತು ಹಾಕಿದ್ದೇವೆ, ನೀನ್ಯಾವ ಲೆಕ್ಕ: ಪೊಲೀಸ್ ಅಧಿಕಾರಿಗೆ ಸಿಜೆಪಿ ಆಶುತೋಷ್ ರಾಂಕಾ ಧಮ್ಕಿ Video

ದೇಶದಲ್ಲಿ ಡಿಜಿಟಲ್ ತಂತ್ರಜ್ಞಾನದಲ್ಲಿ ದೊಡ್ಡ ಕ್ರಾಂತಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ವಾತಂತ್ರ್ಯೋತ್ಸವ ಸಂದೇಶ

ವಂದೇ ಮಾತರಂ ಮೊಳಗುತ್ತಿದ್ದಾಗ ಸೋನಿಯಾ ಗಾಂಧಿ ನಿಲ್ಲಿಸಲು ಹೇಳಿದ್ದು ನಿಜವೇ, ವೈರಲ್ ವಿಡಿಯೋದಲ್ಲಿ ಏನಿದೆ

ಮುಂದಿನ ಸುದ್ದಿ
Show comments