ಯುಗಾದಿ ವೇಳೆ ಹಲಾಲ್ ಮಾಂಸ ಬಹಿಷ್ಕಾರ?

Webdunia
ಸೋಮವಾರ, 28 ಮಾರ್ಚ್ 2022 (14:04 IST)
ಬೆಂಗಳೂರು : ಹಿಂದೂ ದೇವಾಲಯಗಳಲ್ಲಿ ಮುಸ್ಲಿಂ ವರ್ತಕರಿಗೆ ಬಹಿಷ್ಕಾರ ಹಾಕಿದ ಬೆನ್ನಲ್ಲೇ ಮತ್ತೊಂದು ಬಹಿಷ್ಕಾರಕ್ಕೆ ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ.

ಯುಗಾದಿ ಹಬ್ಬದ ಮಾರನೇ ದಿನಕ್ಕೆ ಆಚರಿಸುವ ಹೊಸದುಡುಕಿಗೆ ಹಲಾಲ್ ಮಾಂಸ ಖರೀದಿ ಮಾಡದಂತೆ ಕರೆ ನೀಡಿದೆ.

ಈ ಬಗ್ಗೆ ಮಾತಾನಾಡಿರುವ ಹಿಂದೂ ಜಾಗರಣ ವೇದಿಕೆ ರಾಜ್ಯ ವಕ್ತಾರ ಮೋಹನ್ ಗೌಡ, ಭಾರತದಲ್ಲಿ ಇಂದು ಎಲ್ಲ ಉತ್ಪನ್ನಗಳಲ್ಲಿ ಹಲಾಲ್ ಪ್ರಮಾಣಪತ್ರವನ್ನು ಪಡೆಯುವ ಇಸ್ಲಾಮಿಕ್ ಷಡ್ಯಂತ್ರ್ಯದ ಪದ್ದತಿಯು ಶುರುವಾಗಿದೆ.

ಹಲಾಲ್ ಉತ್ಪನ್ನದ ಮೂಲಕ ಸಾವಿರಾರು ಕೋಟಿ ಹಣವನ್ನು ಜಿಹಾದಿ ಸಂಘಟನೆಗಳು, ಸಂಗ್ರಹ ಮಾಡಿ ಅದನ್ನು ದೇಶ ವಿರೋಧಿ ಚಟುವಟಿಕೆಗಳಿಗೆ ಬಳಸುತ್ತಿದೆ ಎಂದು ಆರೋಪಿಸಿದರು. 

ಭಯೋತ್ಪಾದನೆಯ ಚಟುವಟಿಕೆಗಳಲ್ಲಿ ಭಾಗಿಯಾಗುವ ಭಯೋತ್ಪಾದಕರಿಗೆ ಭಾರತದಲ್ಲಿ ಹಲಾಲ್ ಪ್ರಮಾಣ ಪತ್ರ ನೀಡುವ ಇಸ್ಲಾಮಿಕ್ ಸಂಘಟನೆಗಳು ಅವರಿಗೆ ಕಾನೂನು ಸಹಾಯ ಮಾಡುತ್ತೀವೆ. ಈ ಹಲಾಲ್ ಪ್ರಮಾಣಪತ್ರಕ್ಕೆ ಯಾವುದೇ ಕಾಯ್ದೆಯ ಮಾನ್ಯತೆ ಇಲ್ಲ. ಇದು ಕಾನೂನು ಬಾಹಿರ ಪ್ರಮಾಣ ಪತ್ರವಾಗಿದೆ ಎಂದರು.

ಹಾಗಾಗಿ ಯಾವುದೇ ಕಾರಣಕ್ಕೂ ಹಿಂದೂಗಳು ಯುಗಾದಿಯ ಸಮಯದಲ್ಲಿ ಇರಬಹುದು. ಅನ್ಯ ಯಾವುದೇ ಸಮಯದಲ್ಲಿ ಹಲಾಲ್ ಮೌಂಸವನ್ನು ಬಳಸಬಾರದು ಮತ್ತು ಹಲಾಲ್ ಉತ್ಪನ್ನಗಳನ್ನು ಬಹಿಷ್ಕಾರ ಮಾಡಬೇಕು ಎಂದು ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೀಕ್‌ ಅವರ್‌ನಲ್ಲಿ ಕೆಟ್ಟು ನಿಂತ ನಮ್ಮ ಮೆಟ್ರೋ, ಪರದಾಡಿದ ಪ್ರಯಾಣಿಕರು‌

ಲಕ್ನೋ ಅಗ್ನಿ ಅವಘಡ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಅಡ್ಡ ಮತದಾನದ ಬಗ್ಗೆ ಹೈಕಮಾಂಡ್ ಗೆ ವರದಿ ನೀಡಿದ ಬಳಿಕ ವಿಜಯೇಂದ್ರ, ಅಶೋಕ್ ಹೇಳಿದ್ದು ಹೀಗೆ

ಮಲಯಾಳಂ ನಟ ಮಮ್ಮುಟ್ಟಿ ಹಾಗೂ ಮಗ ದುಲ್ಕರ್ ನಡುವೆ ಇದೆಂಥಾ ಅನುಬಂಧ, ಈ ವಿಡಿಯೋನೇ ಸಾಕ್ಷಿ

ದಿನಾ ಟಿವಿಯಲ್ಲಿ ಬರಲು ಪ್ರಿಯಾಂಕ್ ಖರ್ಗೆ ಆರ್ ಎಸ್ಎಸ್ ಬಗ್ಗೆ ಮಾತಾಡ್ತಾರೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments