Webdunia - Bharat's app for daily news and videos

Install App

ಹಾಸನಾಂಬೆ ದೇವಸ್ಥಾನ ಓಪನ್, ನಾಳೆಯಿಂದ ಭಕ್ತರಿಗೆ ದರ್ಶನ ಭಾಗ್ಯ

Webdunia
ಗುರುವಾರ, 28 ಅಕ್ಟೋಬರ್ 2021 (13:38 IST)
ಹಾಸನ : ನಾಡಿನ ಶಕ್ತಿದೇವತೆ, ಹಾಸನದ ಅಧಿದೇವತೆ ಹಾಸನಾಂಭೆಯ ದರ್ಶನಕ್ಕೆ ಬಾಗಿಲುಗಳು ಓಪನ್ ಆಗಿವೆ.
ಅರ್ಚಕರು ಪೂಜೆ ಸಲ್ಲಿಸಿ ಹಾಸನದ ಹಾಸನಾಂಬೆ ದೇಗುಲದ ಬಾಗಿಲು ಓಪನ್ ಮಾಡಿದ್ದಾರೆ. ಮೊದಲ ದಿನ ಆಹ್ವಾನಿತ ಗಣ್ಯರು, ಶಾಸಕರು, ಸಂಸದರು, ನಗರಸಭೆ ಸದಸ್ಯರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿದ್ದು, ಇಂದು ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಇಲ್ಲ. ನಾಳೆಯಿಂದ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆದರೂ ಸಹ ಸರತಿ ಸಾಲಿನಲ್ಲಿ ಭಕ್ತರು ನಿಂತು ದೇವಿಯ ದರ್ಶನಕ್ಕಾಗಿ ಕಾಯುತ್ತಿರುವ ದೃಶ್ಯ ಕಂಡು ಬಂದಿದೆ.
12 ಗಂಟೆ 17 ನಿಮಷಕ್ಕೆ ಉಗೇ ಉಗೇ ಹಾಸನಾಂಬೆ ಘೋಷಣೆ ನಡುವೆ ಹಾಸನಾಂಬೆ ಗರ್ಭಗುಡಿಯ ಬಾಗಿಲು ಓಪನ್ ಮಾಡಲಾಗಿದೆ. ಬನ್ನಿ ಕಡಿದು ಶುಭ ಮುಹೂರ್ತ ದಂದು ದರ್ಶನೋತ್ಸವಕ್ಕೆ ಚಾಲನೆ ನೀಡಲಾಗಿದೆ. ಆಧಿಚುಂಚನಗಿರಿ ಶ್ರೀಗಳಾದ ಡಾ.ನಿರ್ಮಲಾನಂದನಾಥ ಸ್ವಾಮಿಜಿಯವರ ಸಮ್ಮುಖದಲ್ಲಿ ಉಸ್ತುವಾರಿ ಸಚಿವ ಕೆಗೋಪಾಲಯ್ಯನವರ ನೇತೃತ್ವದಲ್ಲಿ ದೇಗುಲದ ಬಾಗಿಲು ತೆರೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments