Webdunia - Bharat's app for daily news and videos

Install App

ಕಣ್ಣೀರು ಹಾಕಿದ ಬೆನ್ನಲ್ಲೇ ದೆಹಲಿಗೆ ದೌಡಾಯಿಸಿದ ಕುಮಾರಸ್ವಾಮಿ, ದೇವೇಗೌಡ

Webdunia
ಮಂಗಳವಾರ, 17 ಜುಲೈ 2018 (08:50 IST)
ಬೆಂಗಳೂರು: ಮೊನ್ನೆಯಷ್ಟೇ ನಾನು ವಿಷಕಂಠನಂತೆ ಎಂದು ಸಾರ್ವಜನಿಕವಾಗಿ ಕಣ್ಣೀರು ಹಾಕಿದ್ದ ಸಿಎಂ ಕುಮಾರಸ್ವಾಮಿ ಇಂದು ತಂದೆ, ಜೆಡಿಎಸ್ ವರಿಷ್ಠ ದೇವೇಗೌಡರ ಜತೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಸಿಎಂ ಕುಮಾರಸ್ವಾಮಿ ದೆಹಲಿಯಲ್ಲಿ ಕಾವೇರಿ ಪ್ರಾಧಿಕಾರ ರಚನೆ ವಿಚಾರವಾಗಿ ನಾಳೆ ಸಂಸದರ ಜತೆ ಸಭೆ ನಡೆಸಲಿದ್ದಾರೆ. ಇದೇ ಕಾರಣಕ್ಕಾಗಿ ದೆಹಲಿಗೆ ತೆರಳಿದ್ದಾರೆ. ಕರ್ನಾಟಕವನ್ನು ಪ್ರತಿನಿಧಿಸುವ ಎಲ್ಲಾ ಸಂಸದರು ಮತ್ತು ಕೇಂದ್ರ ಪ್ರತಿನಿಧಿಸುವ ಎಲ್ಲಾ ರಾಜ್ಯದ ಸಚಿವರೂ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದು ಕರ್ನಾಟಕ ಭವನದಲ್ಲಿ ನಡೆಯಲಿದೆ.

ಇನ್ನು, ದೇವೇಗೌಡರು ದೆಹಲಿಗೆ ಭೇಟಿ ನೀಡುತ್ತಿರುವ ಉದ್ದೇಶವೇ ಬೇರೆ. ಮುಂಬರುವ ಸಂಸತ್ತು ಅಧಿವೇಶನಕ್ಕೆ ಈಗಿನಿಂದಲೇ ತಯಾರಾಗಲು ದೇವೇಗೌಡರು ಪುತ್ರನ ಜತೆಗೆ ದೆಹಲಿಗೆ ತೆರಳುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments