Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ ಎಚ್ ಡಿ ದೇವೇಗೌಡ

Webdunia
ಗುರುವಾರ, 5 ಏಪ್ರಿಲ್ 2018 (12:27 IST)
ಬೆಂಗಳೂರು: ಅಧಿಕಾರದ ದುರ್ಬಳಕೆ ಮಾಡಿಕೊಂಡು ತಮಗೆ ಅನುಕೂಲಕರವಾದ ವಾತಾವರಣ ನಿರ್ಮಿಸಿಕೊಳ್ಳುತ್ತಿದ್ದಾರೆಂದು ಆರೋಪಿಸಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮುಖ್ಯ ಚುನಾವಣಾಧಿಕಾರಿ ಒ ಪಿ ರಾವತ್ ಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ಚುನಾವಣೆ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಲು ಮೂರು ದಿನಗಳ ಕಾಲ ಬೆಂಗಳೂರಿನಲ್ಲಿರುವ ಒಪಿ ರಾವತ್ ರನ್ನು ರಾಜ್ಯ ಚುನಾವಣಾ ಆಯೋಗ ಕಚೇರಿಗೆ ಆಗಮಿಸಿ ಭೇಟಿ ಮಾಡಿದ ದೇವೇಗೌಡ ದೂರು ನೀಡಿದ್ದಾರೆ.

ನಿಗಮ ಮಂಡಳಿ ಅಧ್ಯಕ್ಷರಿಂದ ಅಧಿಕಾರ ಚಲಾವಣೆ ಮಾಡಿಸಲಾಗುತ್ತಿದೆ. ಅಧಿಕಾರಿಗಳನ್ನು ಮನಸ್ಸಿಗೆ ತೋಚಿದಂತೆ ವರ್ಗಾವಣೆ ಮಾಡಿಕೊಂಡು ಸಿಎಂ ತಮ್ಮ ತವರು ಜಿಲ್ಲೆಗೆ ತಮಗೆ ಅನುಕೂಲ ಮಾಡಿಕೊಡುವ ಅಧಿಕಾರಿಗಳನ್ನು ನೇಮಿಸಿಕೊಂಡಿದ್ದಾರೆ. ಗೃಹ ಇಲಾಖೆ ಸಲಹೆಗಾರ ಕೆಂಪಯ್ಯ ಮೂಲಕ ಅಧಿಕಾರ ಚಲಾವಣೆ ಮಾಡಲಾಗ್ತಿದೆ ಎಂದು ಸಿಎಂ ವಿರುದ್ಧ ದೇವೇಗೌಡರು ದೂರು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments