Webdunia - Bharat's app for daily news and videos

Install App

ತಿರುಪತಿಗೆ ಭೇಟಿ ನೀಡಲಿರುವ ದೇವೇಗೌಡ ಕುಟುಂಬ

Webdunia
ಗುರುವಾರ, 26 ಜುಲೈ 2018 (09:05 IST)
ಬೆಂಗಳೂರು: ನಾಳೆ ಚಂದ್ರ ಗ್ರಹಣ ಹಿನ್ನಲೆಯಲ್ಲಿ ಇಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಕುಟುಂಬ ವರ್ಗ ಇಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲಿದ್ದಾರೆ.

ಗ್ರಹಣ ದೋಷ ಪರಿಹಾರಕ್ಕಾಗಿ ದೇವೇಗೌಡ ಕುಟುಂಬ ತಿರುಪತಿ ತಿಮ್ಮಪ್ಪನಿಗೆ ಪೂಜೆ ಸಲ್ಲಿಸಲಿದೆ. ಇಂದು ವಿಶೇಷ ವಿಮಾನದಲ್ಲಿ ದೇವೇಗೌಡರ ಕುಟುಂಬ ತಿರುಪತಿಗೆ ತೆರಳಲಿದೆ.

ದೇವೇಗೌಡರ ಜತೆಗೆ ಸಚಿವ ಎಚ್ ಡಿ ರೇವಣ್ಣ, ಡಾ. ರಮೇಶ್, ಸೊಸೆಯಂದಿರು ಮತ್ತು ಮೊಮ್ಮಕ್ಕಳೂ ತಿರುಪತಿಗೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ನಾಳೆ ಶತಮಾನದ ಸುದೀರ್ಘ ಚಂದ್ರ ಗ್ರಹಣವಿದ್ದು, ಇದು ಕೆಲವು ನಕ್ಷತ್ರ, ರಾಶಿಯವರಿಗೆ ಹಾನಿ ಉಂಟುಮಾಡಲಿದೆ ಎಂಬ ನಂಬಿಕೆ ಕೆಲವರಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments