ಪತ್ರಕರ್ತರ ಮೇಲೆಯೇ ಸಿಟ್ಟಿಗೆದ್ದ ಕುಮಾರಸ್ವಾಮಿ

Webdunia
ಗುರುವಾರ, 17 ಮೇ 2018 (08:15 IST)
ಬೆಂಗಳೂರು: ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ನೀಡಿದ ಸುದ್ದಿ ಕೇಳಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸಿಟ್ಟಿಗೆದ್ದಿದ್ದಾರೆ.

ತೀರಾ ಆಕ್ರೋಶದಿಂದಲೇ ಸುದ್ದಿಗಾರರ ಜತೆ ಮಾತನಾಡುತ್ತಿದ್ದ ಕುಮಾರಸ್ವಾಮಿಗೆ ಪತ್ರಕರ್ತರೊಬ್ಬರು ರೆಸಾರ್ಟ್ ರಾಜಕಾರಣ ಎಷ್ಟು ದಿನ ಮುಂದುವರಿಸುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಪ್ರಶ್ನೆ ಕೇಳಿ ಕೆಂಡಾಮಂಡಲರಾದ ಕುಮಾರಸ್ವಾಮಿ ಏನ್ರೀ ರೆಸಾರ್ಟ್ ರಾಜಕೀಯ ಅಂದರೆ? ನಮ್ಮಶಾಸಕರನ್ನು ನೀವು ಮಾಧ್ಯಮದವರು ರಕ್ಷಿಸುತ್ತೀರಾ? ಇವರು ಏನು ಬೇಕಾದರೂ ಮಾಡ್ತಾರೆ. ನಮ್ಮ ಶಾಸಕರನ್ನು ನಾವು ಬೀದಿಯಲ್ಲಿ ನಿಂತು ಕಾಪಾಡಿಕೊಳ್ಳಕಾಗುತ್ತಾ? ಅದಕ್ಕೆ ರೆಸಾರ್ಟ್ ರಾಜಕೀಯ ಅಂತೀರಲ್ಲಾ? ಎಂದು ಕುಮಾರಸ್ವಾಮಿ ಆವೇಶದಿಂದ ಮಾತನಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್ ಹತ್ಯೆ ಪ್ರಕರಣದ ಆರೋಪಿ ಸೋನಮ್ ರಘುವಂಶಿಗೆ ಸುಪ್ರೀಂ ಕೋರ್ಟ್‌ ಬಿಗ್‌ಶಾಕ್‌

ಆಸ್ತಿಗಾಗಿ ಇಂಥಾ ನೀಚ ಕೆಲಸ ಮಾಡೋದಾ... ಅತ್ತೆಯನ್ನು ದರ ದರ ಎಳೆದು ತಂದು ಖತರ್ನಾಕ್ ಕೆಲಸ ಮಾಡಿದ ಮಹಿಳೆ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಮುಂದಿನ ಸುದ್ದಿ
Show comments