Webdunia - Bharat's app for daily news and videos

Install App

ರೈತರ ಸಾಲ ಮನ್ನಾ ವಿಚಾರದಲ್ಲಿ ಉಲ್ಟಾ ಹೊಡೆದ ಎಚ್ ಡಿಕೆ?

Webdunia
ಮಂಗಳವಾರ, 22 ಮೇ 2018 (11:34 IST)
ಮಂಗಳೂರು: ಅಧಿಕಾರಕ್ಕೆ ಬಂದರೆ ಸಂಪೂರ್ಣವಾಗಿ ರೈತರ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದ ಎಚ್ ಡಿ ಕುಮಾರಸ್ವಾಮಿ ಇದೀಗ ಉಲ್ಟಾ ಹೊಡೆದಿದ್ದಾರೆ.

ಜೆಡಿಎಸ್ ಗೆ ಸಂಪೂರ್ಣ ಬಹುಮತ ಬಂದರೆ ಸಂಪೂರ್ಣವಾಗಿ ಸಾಲಮನ್ನಾ ಮಾಡುವುದಾಗಿ ಹೇಳಿದ್ದೆ. ಆದರೆ ಜನತೆ ನಮಗೆ ಬಹುಮತ ಕೊಟ್ಟಿಲ್ಲ ಎಂದು ಗೊಂದಲದ ಹೇಳಿಕೆ ನೀಡಿದ್ದಾರೆ.

ಧರ್ಮಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ‘ಸಂಪೂರ್ಣವಾಗಿ ಅಲ್ಲದಿದ್ದರೂ ರೈತರಿಗೆ ತೊಂದರೆಯಾಗದಂತಹ ಯೋಜನೆ ಜಾರಿ ಮಾಡುತ್ತೇನೆ. ವಿಶ್ವಾಸಮತ ಸಾಬೀತುಪಡಿಸಿದ ಕೂಡಲೇ ರೈತರಿಗೆ ಅನುಕೂಲವಾಗುವ ಯೋಜನೆಯೊಂದನ್ನು ಘೋಷಿಸುತ್ತೇನೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ನ ಚುನಾವಣಾ ಪ್ರಣಾಳಿಕೆಯಲ್ಲಿ ರೈತರ ಸಂಪೂರ್ಣ ಸಾಲಮನ್ನಾ ಭರವಸೆ ನೀಡಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments