Webdunia - Bharat's app for daily news and videos

Install App

ಸಿಎಂ ಆಗುವ ಮೊದಲು ಕುಮಾರಸ್ವಾಮಿ ಇವಳ ದರುಶನ ಪಡೆಯದೇ ಇದ್ದರೆ ಹೇಗೆ?!

Webdunia
ಬುಧವಾರ, 23 ಮೇ 2018 (10:24 IST)
ಬೆಂಗಳೂರು: ಇಂದು ಸಂಜೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಎಚ್ ಡಿ ಕುಮಾರಸ್ವಾಮಿ ನಾಡದೇವತೆಗೇ ಪೂಜೆ ಮಾಡದೇ ಇದ್ದರೆ ಹೇಗೆ?

ನಿನ್ನೆಯಿಡೀ ಧರ್ಮಸ್ಥಳ, ಶೃಂಗೇರಿ ದೇವರಿಗೆ ಕೈ ಮುಗಿದು ಬಂದ ಕುಮಾರಸ್ವಾಮಿ ಇಂದು ಬೆಳಿಗ್ಗೆಯೇ ನಾಡದೇವತೆ ಚಾಮುಂಡೇಶ್ವರಿಗೆ ನಮಿಸಲು ಲಲಿತ್ ಮಹಲ್ ಹೆಲಿಪ್ಯಾಡ್ ಗೆ ಬಂದಿಳಿದಿದ್ದಾರೆ.

ಕುಮಾರಸ್ವಾಮಿ ಜತೆಗೆ ಪತ್ನಿ ಅನಿತಾ ಕುಮಾರಸ್ವಾಮಿ ಕೂಡಾ ಇದ್ದಾರೆ. ಮೈಸೂರಿನ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ರಾಮನಗರದ ದೇವಾಲಯಕ್ಕೂ ಭೇಟಿ ನೀಡಿ ಬಳಿಕ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿದ್ಧರಾಗಲಿದ್ದಾರೆ. ಅಂತೂ ಸಿಎಂ ಆಗುವ ಮೊದಲು ಕುಮಾರಸ್ವಾಮಿ ಟೆಂಪಲ್ ರನ್ ಜೋರಾಗಿಯೇ ಇದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments