ಸಿಎಂ ಆಗುವ ಮೊದಲು ಕುಮಾರಸ್ವಾಮಿ ಇವಳ ದರುಶನ ಪಡೆಯದೇ ಇದ್ದರೆ ಹೇಗೆ?!

Webdunia
ಬುಧವಾರ, 23 ಮೇ 2018 (10:24 IST)
ಬೆಂಗಳೂರು: ಇಂದು ಸಂಜೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಎಚ್ ಡಿ ಕುಮಾರಸ್ವಾಮಿ ನಾಡದೇವತೆಗೇ ಪೂಜೆ ಮಾಡದೇ ಇದ್ದರೆ ಹೇಗೆ?

ನಿನ್ನೆಯಿಡೀ ಧರ್ಮಸ್ಥಳ, ಶೃಂಗೇರಿ ದೇವರಿಗೆ ಕೈ ಮುಗಿದು ಬಂದ ಕುಮಾರಸ್ವಾಮಿ ಇಂದು ಬೆಳಿಗ್ಗೆಯೇ ನಾಡದೇವತೆ ಚಾಮುಂಡೇಶ್ವರಿಗೆ ನಮಿಸಲು ಲಲಿತ್ ಮಹಲ್ ಹೆಲಿಪ್ಯಾಡ್ ಗೆ ಬಂದಿಳಿದಿದ್ದಾರೆ.

ಕುಮಾರಸ್ವಾಮಿ ಜತೆಗೆ ಪತ್ನಿ ಅನಿತಾ ಕುಮಾರಸ್ವಾಮಿ ಕೂಡಾ ಇದ್ದಾರೆ. ಮೈಸೂರಿನ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ರಾಮನಗರದ ದೇವಾಲಯಕ್ಕೂ ಭೇಟಿ ನೀಡಿ ಬಳಿಕ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿದ್ಧರಾಗಲಿದ್ದಾರೆ. ಅಂತೂ ಸಿಎಂ ಆಗುವ ಮೊದಲು ಕುಮಾರಸ್ವಾಮಿ ಟೆಂಪಲ್ ರನ್ ಜೋರಾಗಿಯೇ ಇದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

32 ವಾಹನಗಳು, 4 ಟಾರ್ಗೆಟ್: ಬೆಚ್ಚಿ ಬೀಳಿಸುವಂತಿದೆ ಟೆರರ್ ಗ್ಯಾಂಗ್ ನ ಸ್ಟೋರಿ

ರೈತರ ನೆರೆ ಪರಿಹಾರ ಭರವಸೆಗೇ ಸೀಮಿತಿ, ದುಡ್ಡು ಬಂದಿಲ್ಲ: ಆರ್ ಅಶೋಕ್ ವಾಗ್ದಾಳಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಟೆರರ್ ವೈದ್ಯ ಗ್ಯಾಂಗ್ ಅರೆಸ್ಟ್ ಆಗಿ ಭಾರತವನ್ನು ಸೇವ್ ಮಾಡಿದ್ದಕ್ಕೆ ಮೂಲ ಕಾರಣ ಇದೇ ಐಪಿಎಸ್ ಆಫೀಸರ್

ಭಯೋತ್ಪಾದಕ ಚಟುವಟಿಕೆಗೆ ವೈದ್ಯರನ್ನೇ ಬಳಸಿದ್ದು ಯಾಕೆ: ಇಲ್ಲಿದೆ ಶಾಕಿಂಗ್ ಕಾರಣ

ಮುಂದಿನ ಸುದ್ದಿ
Show comments