ವಿಧಾನಸಭೆ ಕಲಾಪಕ್ಕೆ ಬರಲು ಮುಹೂರ್ತಕ್ಕಾಗಿ ಕಾದ ಎಚ್ ಡಿ ರೇವಣ್ಣ!

Webdunia
ಶನಿವಾರ, 19 ಮೇ 2018 (11:39 IST)
ಬೆಂಗಳೂರು: ಮಹತ್ವದ ವಿಧಾನಸಭೆ ಕಲಾಪ ನಡೆಯುತ್ತಿರಬೇಕಾದರೆ ಎಲ್ಲಾ ಜೆಡಿಎಸ್ ಸದಸ್ಯರು ಬಂದರೂ ಎಚ್ ಡಿ ರೇವಣ್ಣ ಇನ್ನೂ ಆಗಮಿಸಿರಲಿಲ್ಲ!

ಜೆಡಿಎಸ್ ವರಿಷ್ಠ ದೇವೇಗೌಡರ ಮನೆಯಲ್ಲಿ ಇಂದು ವಿಶ್ವಾಸ ಮತ ಯಾಚನೆ ಸಂಬಂಧ ದಿನವಿಡೀ ಪೂಜೆ ಕೈಂಕರ್ಯಗಳು ನಡೆಯುತ್ತಿವೆ. ಈ ಪೂಜಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿರುವ ರೇವಣ್ಣ ಇನ್ನೂ ಕಲಾಪಕ್ಕೆ ಬಾರದೇ ಶುಭ ಮುಹೂರ್ತಕ್ಕಾಗಿ ಕಾಯುತ್ತಿದ್ದರಂತೆ! ಕೊನೆಗೆ ತಮ್ಮ ನಂಬಿಕೆಯಂತೆ ಬರಿಗಾಲಲ್ಲಿ ಕಲಾಪಕ್ಕೆ ಹಾಜರಾದರು.

ಉಳಿದಂತೆ ಸರ್ಕಾರದ ವಿರುದ್ಧ ಮತ ಚಲಾಯಿಸಲು ಸ್ವತಃ ಕುಮಾರಸ್ವಾಮಿ ತಾಕೀತು ಮಾಡಿರುವ ಹಿನ್ನಲೆಯಲ್ಲಿ ಎಲ್ಲಾ ಜೆಡಿಎಸ್ ಸದಸ್ಯರು ಹಾಜರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಮುಂದಿನ ಸುದ್ದಿ
Show comments