Webdunia - Bharat's app for daily news and videos

Install App

ವಿಧಾನಸಭೆ ಕಲಾಪಕ್ಕೆ ಬರಲು ಮುಹೂರ್ತಕ್ಕಾಗಿ ಕಾದ ಎಚ್ ಡಿ ರೇವಣ್ಣ!

Webdunia
ಶನಿವಾರ, 19 ಮೇ 2018 (11:39 IST)
ಬೆಂಗಳೂರು: ಮಹತ್ವದ ವಿಧಾನಸಭೆ ಕಲಾಪ ನಡೆಯುತ್ತಿರಬೇಕಾದರೆ ಎಲ್ಲಾ ಜೆಡಿಎಸ್ ಸದಸ್ಯರು ಬಂದರೂ ಎಚ್ ಡಿ ರೇವಣ್ಣ ಇನ್ನೂ ಆಗಮಿಸಿರಲಿಲ್ಲ!

ಜೆಡಿಎಸ್ ವರಿಷ್ಠ ದೇವೇಗೌಡರ ಮನೆಯಲ್ಲಿ ಇಂದು ವಿಶ್ವಾಸ ಮತ ಯಾಚನೆ ಸಂಬಂಧ ದಿನವಿಡೀ ಪೂಜೆ ಕೈಂಕರ್ಯಗಳು ನಡೆಯುತ್ತಿವೆ. ಈ ಪೂಜಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿರುವ ರೇವಣ್ಣ ಇನ್ನೂ ಕಲಾಪಕ್ಕೆ ಬಾರದೇ ಶುಭ ಮುಹೂರ್ತಕ್ಕಾಗಿ ಕಾಯುತ್ತಿದ್ದರಂತೆ! ಕೊನೆಗೆ ತಮ್ಮ ನಂಬಿಕೆಯಂತೆ ಬರಿಗಾಲಲ್ಲಿ ಕಲಾಪಕ್ಕೆ ಹಾಜರಾದರು.

ಉಳಿದಂತೆ ಸರ್ಕಾರದ ವಿರುದ್ಧ ಮತ ಚಲಾಯಿಸಲು ಸ್ವತಃ ಕುಮಾರಸ್ವಾಮಿ ತಾಕೀತು ಮಾಡಿರುವ ಹಿನ್ನಲೆಯಲ್ಲಿ ಎಲ್ಲಾ ಜೆಡಿಎಸ್ ಸದಸ್ಯರು ಹಾಜರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments