Webdunia - Bharat's app for daily news and videos

Install App

ವಿಧಾನಸಭೆ ಕಲಾಪಕ್ಕೆ ಬರಲು ಮುಹೂರ್ತಕ್ಕಾಗಿ ಕಾದ ಎಚ್ ಡಿ ರೇವಣ್ಣ!

Webdunia
ಶನಿವಾರ, 19 ಮೇ 2018 (11:39 IST)
ಬೆಂಗಳೂರು: ಮಹತ್ವದ ವಿಧಾನಸಭೆ ಕಲಾಪ ನಡೆಯುತ್ತಿರಬೇಕಾದರೆ ಎಲ್ಲಾ ಜೆಡಿಎಸ್ ಸದಸ್ಯರು ಬಂದರೂ ಎಚ್ ಡಿ ರೇವಣ್ಣ ಇನ್ನೂ ಆಗಮಿಸಿರಲಿಲ್ಲ!

ಜೆಡಿಎಸ್ ವರಿಷ್ಠ ದೇವೇಗೌಡರ ಮನೆಯಲ್ಲಿ ಇಂದು ವಿಶ್ವಾಸ ಮತ ಯಾಚನೆ ಸಂಬಂಧ ದಿನವಿಡೀ ಪೂಜೆ ಕೈಂಕರ್ಯಗಳು ನಡೆಯುತ್ತಿವೆ. ಈ ಪೂಜಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿರುವ ರೇವಣ್ಣ ಇನ್ನೂ ಕಲಾಪಕ್ಕೆ ಬಾರದೇ ಶುಭ ಮುಹೂರ್ತಕ್ಕಾಗಿ ಕಾಯುತ್ತಿದ್ದರಂತೆ! ಕೊನೆಗೆ ತಮ್ಮ ನಂಬಿಕೆಯಂತೆ ಬರಿಗಾಲಲ್ಲಿ ಕಲಾಪಕ್ಕೆ ಹಾಜರಾದರು.

ಉಳಿದಂತೆ ಸರ್ಕಾರದ ವಿರುದ್ಧ ಮತ ಚಲಾಯಿಸಲು ಸ್ವತಃ ಕುಮಾರಸ್ವಾಮಿ ತಾಕೀತು ಮಾಡಿರುವ ಹಿನ್ನಲೆಯಲ್ಲಿ ಎಲ್ಲಾ ಜೆಡಿಎಸ್ ಸದಸ್ಯರು ಹಾಜರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments