Webdunia - Bharat's app for daily news and videos

Install App

ಜೆಡಿಎಸ್ ಶಾಸಕರಿಗೆ ಜತೆಯಾಗದ ಎಚ್ ಡಿಕೆ, ಪುತ್ರ ನಿಖಿಲ್

Webdunia
ಶುಕ್ರವಾರ, 18 ಮೇ 2018 (10:33 IST)
ಬೆಂಗಳೂರು: ಆಪರೇಷನ್ ಕಮಲ ಭೀತಿಯಿಂದ ತಮ್ಮ ಪಕ್ಷದ ಶಾಸಕರನ್ನು ರಕ್ಷಿಸಲು ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರನ್ನು ಗುಪ್ತ ಸ್ಥಳಗಳಿಗೆ ಕರೆದೊಯ್ಯಲಾಗಿದೆ.

ಸದ್ಯಕ್ಕೆ ಎರಡೂ ಪಕ್ಷದ ಶಾಸಕರೂ ಹೈದರಾಬಾದ್ ನ ಐಷಾರಾಮಿ ಹೋಟೆಲ್ ಗಳಾದ ತಾಜ್ ಕೃಷ್ಣಾ ಮತ್ತು ನೊವೊಟೆಲ್ ನಲ್ಲಿದ್ದಾರೆ. ಕಾಂಗ್ರೆಸ್ ಶಾಸಕರನ್ನು ಕರೆದೊಯ್ಯಲು ಸ್ವತಃ ಸಂಸದ ಡಿಕೆ ಸುರೇಶ್ ತೆರಳಿದ್ದಾರೆ.

ಆದರೆ ಜೆಡಿಎಸ್ ಶಾಸಕರ ಜತೆಗೆ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ತೆರಳಿಲ್ಲ. ಮೊದಲು ಜೆಡಿಎಸ್ ಶಾಸಕರನ್ನು ಕೇರಳಕ್ಕೆ ಎಚ್ ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಕರೆದೊಯ್ಯಲಾಗುತ್ತದೆ ಎಂದಿತ್ತು. ಆದರೆ ಕೊನೆಗೆ ಹೈದರಾಬಾದ್ ಗೆ ಶಾಸಕರನ್ನು ಕಳುಹಿಸಲಾಗಿದೆಯಾದರೂ ಎಚ್ ಡಿಕೆ ಅಥವಾ ನಿಖಿಲ್ ಜತೆಯಲ್ಲಿ ತೆರಳಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ಯಾಬ್ಲೆಟ್ ತೆಗೆದುಕೊಳ್ಳದೇ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಇಲ್ಲಿದೆ ಉಪಾಯ

ಗುರುವಾರದ ಸಂಪುಟ ಸಭೆಯೂ ಸುರ್ಜೆವಾಲಾ ಅವರ ಅಧ್ಯಕ್ಷತೆನಾ: ಆರ್ ಅಶೋಕ್ ವಾಗ್ದಾಳಿ

ರಾಹುಲ್ ಗಾಂಧಿ ಜೊತೆ ಜಡ್ಜ್ ಸೆಲ್ಫೀ ನಿಜಾನಾ: ಇಲ್ಲಿದೆ ರಿಯಾಲಿಟಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments