Webdunia - Bharat's app for daily news and videos

Install App

ಹೂ, ಹಣ್ಣಿನ ದರ ಭಾರೀ ಏರಿಕೆ!

Webdunia
ಗುರುವಾರ, 24 ಆಗಸ್ಟ್ 2023 (07:23 IST)
ಬೆಂಗಳೂರು : ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಹಣ್ಣು ಹಾಗೂ ಹೂವಿನ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಇದರ ನಡುವೆಯೇ ಗ್ರಾಹಕರು ಕೆ.ಆರ್.ಮಾರ್ಕೆಟ್ನಲ್ಲಿ ಹಬ್ಬದ ಖರೀದಿಯನ್ನು ಮುಂದುವರೆಸಿದ್ದಾರೆ.

ಹಬ್ಬಕ್ಕೆ ಪ್ರಮುಖವಾಗಿ ಬೇಕಾದ ಹೂ ಹಾಗೂ ಹಣ್ಣುಗಳ ದರದಲ್ಲಿ ಏರಿಕೆಯಾಗಿರುವುದು ಹಬ್ಬದ ಸಂಭ್ರಮದಲ್ಲಿದ್ದವರಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ. ಬೆಲೆ ದುಬಾರಿಯಾದರೂ ಗ್ರಾಹಕರು ಖರೀದಿಯಲ್ಲಿ ಹಿಂದೆ ಬಿದ್ದಿಲ್ಲ. ಶುಕ್ರವಾರ ನಡೆಯಲಿರುವ ಹಬ್ಬಕ್ಕೆ ಜನ ಮಾರುಕಟ್ಟೆಯಲ್ಲಿ ಮುಗಿಬಿದ್ದಿದ್ದಾರೆ. 

ಹೂವಿನ ದರ ಎಷ್ಟಿದೆ?
ಕನಕಾಂಬರ ಕೆಜಿಗೆ 1,200 – 1,500
ಮಲ್ಲಿಗೆ ಕೆಜಿಗೆ 600 – 800 ರೂ.
ಗುಲಾಬಿ 150 – 200 ರೂ.
ಚಿಕ್ಕ ಹೂವಿನ ಹಾರ 150 – 200 ರೂ.
ದೊಡ್ಡ ಹೂವಿನ ಹಾರ 300 – 500 ರೂ.
ಸೇವಂತಿಗೆ 250 – 300 ರೂ.
ತಾವರೆ ಹೂ ಜೋಡಿ 50 – 100 ರೂ.

ಹಣ್ಣುಗಳ ದರ ಎಷ್ಟಿದೆ?

ಏಲಕ್ಕಿ ಬಾಳೆ 120 – 140 ರೂ.
ಸೀಬೆ 120 ರೂ.
ಸೇಬು 200 – 300 ರೂ.
ಕಿತ್ತಲೆ 150 – 200 ರೂ.
ದ್ರಾಕ್ಷಿ 180 – 200 ರೂ.
ಪೈನಾಪಲ್ 80/1ಕ್ಕೆ ರೂ.
ದಾಳಿಂಬೆ-150-200 ರೂ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments