Webdunia - Bharat's app for daily news and videos

Install App

ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆ!

Webdunia
ಗುರುವಾರ, 2 ಜೂನ್ 2022 (09:29 IST)
ಬೆಂಗಳೂರು : ರಾಜ್ಯಕ್ಕೆ ಮುಂಗಾರು ಮಾರುತಗಳ ಪ್ರವೇಶ ಮಾಡಿದೆ. ಮುಂದಿನ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
 
ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆ, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೊಡಗು, ಹಾಸನ ಜಿಲ್ಲೆಯಲ್ಲೂ ಸಹ ಧಾರಾಕಾರ ಮಳೆ ಮುನ್ಸೂಚನೆ ನೀಡಲಾಗಿದೆ. ಮಳೆ ಜೊತೆಗೆ ಗುಡುಗು, ಸಿಡಿಲು ಮಿಂಚಿನ ಎಚ್ಚರಿಕೆಯನ್ನೂ ನೀಡಿದೆ.

ವಿಜಯಪುರದ ಮುದ್ದೇಬಿಹಾಳ ತಾಲೂಕಿನಲ್ಲಿ ಕಳೆದ ರಾತ್ರಿ ಸುರಿದ ಗಾಳಿ, ಮಳೆ, ಸಿಡಿಲು ಬಡಿದು ಎತ್ತು ಸಾವನ್ನಪ್ಪಿದೆ. ಅಂದಾಜು 80 ಸಾವಿರ ರೂಪಾಯಿ ಮೌಲ್ಯದ ಎತ್ತು ಕಳೆದುಕೊಂಡು ರೈತ ಗದ್ದೆಪ್ಪ ಎಂಬುವರು ಕಂಗಾಲಾಗಿದ್ದಾರೆ.

ಈ ನಡುವೆ ರಾಜ್ಯದ ಹಲವೆಡೆ ರಸಗೊಬ್ಬರ ಅಭಾವ ತಲೆದೂರಿದೆ. ಯೂರಿಯಾ, ಡಿಎಪಿ ಸಿಗ್ತಿಲ್ಲ ಎಂದು ಸಿಟ್ಟಿಗೆದ್ದ ಧಾರವಾಡದ ರೈತರು ಶಾಸಕ ಅರವಿಂದ ಬೆಲ್ಲದ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments