ಬೆಂಗಳೂರಿನ ಪಾಲಿಗೆ ನಿಜವಾಗುತ್ತಾ ಹವಾಮಾನ ಇಲಾಖೆಯ ಭವಿಷ್ಯ?!

Webdunia
ಶನಿವಾರ, 15 ಸೆಪ್ಟಂಬರ್ 2018 (09:11 IST)
ಬೆಂಗಳೂರು: ಕೇರಳ ಮತ್ತು ಕೊಡಗಿನಲ್ಲಿ ಪ್ರವಾಹ ಉಂಟಾದಾಗ ಸೆಪ್ಟೆಂಬರ್ ನಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿತ್ತು.
 

ಅಷ್ಟೇ ಅಲ್ಲದೆ, ನಗರದ ಕೆಲವು ಪ್ರದೇಶಗಳನ್ನು ಅಪಾಯಕಾರಿ ಪ್ರದೇಶ ಎಂದು ಬಿಬಿಎಂಪಿ ಗುರುತಿಸಿತ್ತು. ಅದು ನಿಜವಾಗುವ ಭೀತಿ ಇದೀಗ ನಗರದ ಜನರಿಗೆ ಎದುರಾಗಿದೆ.

ಕಳೆದ ಎರಡು ದಿನಗಳಿಂದ ನಗರದಲ್ಲಿ ಸಂಜೆ ಮತ್ತು ರಾತ್ರಿ ವೇಳೆ ಭಾರೀ ಮಳೆಯಾಗುತ್ತಿದ್ದು ಇಂದೂ ಕೂಡಾ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಭಾರೀ ಗುಡುಗು, ಗಾಳಿ ಸಮೇತ ಮಳೆಯಾಗುತ್ತಿದ್ದು, ಜನ ಜೀವನಕ್ಕೆ ತೊಂದರೆಯಾಗಿದೆ. ಬೆಂಗಳೂರಿನ ಉತ್ತರ ಭಾಗದಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಹಲೆವೆಡೆ ಮರಗಳು ಧರೆಗುರುಳಿದ್ದು, ಮನೆ ಕುಸಿದ ಘಟನೆಯೂ ನಡೆದಿದೆ. ರಸ್ತೆಯಲ್ಲಿ ನೀರು ತುಂಬಿದ್ದಲ್ಲದೆ, ಮಳೆಯಿಂದಾಗಿ ಬಸ್ ಸಂಚಾರವೂ ವಿರಳವಾಗಿ ಜನರು ಸಂಜೆ ವೇಳೆಗೆ ಮನೆಗೆ ಮರಳುವುದು ಕಷ್ಟವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಥಿಯೇಟರ್‌ನಲ್ಲಿ ರೋಮ್ಯಾಂಟಿಕ್ ಸಿನಿಮಾ ವಿತ್ ಲವ್ ನೋಡಲು ಮಿಸ್ ಮಾಡಿದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments