Webdunia - Bharat's app for daily news and videos

Install App

ರಾತ್ರಿ ಮಳೆಗೆ ಬೆಂಗಳೂರು ಕಂಗಾಲು

Webdunia
ಮಂಗಳವಾರ, 25 ಸೆಪ್ಟಂಬರ್ 2018 (08:44 IST)
ಬೆಂಗಳೂರು: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು ನಗರ ತತ್ತರಿಸಿದೆ. ರಾತ್ರಿ 10 ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ಭಾರೀ ಮಳೆಯಾಗಿದ್ದು, ಭಾರೀ ತೊಂದರೆಯಾಗಿದೆ.

ಪ್ರಮುಖ ರಸ್ತೆಗಳಲ್ಲಿ ನೀರು ನಿಂತಿದ್ದು, ಕೆಲವೆಡೆ ಮರ, ವಿದ್ಯುತ್ ಕಂಬ ಧರೆಗುರುಳಿವೆ. ಅಂಡರ್ ಪಾಸ್ ಗಳಲ್ಲಿ ನೀರು ತುಂಬ ವಾಹನ ಸಂಚಾರ ಕಷ್ಟವಾಗಿದೆ.

ಗಿರಿನಗರದಲ್ಲಿ ವಿದ್ಯುತ್ ಕಂಬದ ಮೇಲೆ ಮರ ಉರುಳಿಬಿದ್ದು ಹೊತ್ತಿ ಉರಿದ ಘಟನೆಯೂ ನಡೆದಿದೆ. ತಗ್ಗು ಪ್ರದೇಶಗಳಲ್ಲಿ ಮನೆಗೆ ನೀರು ನುಗ್ಗಿ ರಾತ್ರಿಯಿಡೀ ಜನ ಆತಂಕದಿಂದ ಕಳೆಯುವಂತಾಯಿತು. ಇಂದೂ ಕೂಡಾ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಸುರ್ಜೇವಾಲ ಬಂದಿದ್ದಾರೆ: ಬಿವೈ ವಿಜಯೇಂದ್ರ

ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ

ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್

ಕೊವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ: ಐಸಿಎಂಆರ್ ಮಹತ್ವದ ಸಂದೇಶ

ಮುಂದಿನ ಸುದ್ದಿ
Show comments