ರಾತ್ರಿ ಮಳೆಗೆ ಬೆಂಗಳೂರು ಕಂಗಾಲು

Webdunia
ಮಂಗಳವಾರ, 25 ಸೆಪ್ಟಂಬರ್ 2018 (08:44 IST)
ಬೆಂಗಳೂರು: ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು ನಗರ ತತ್ತರಿಸಿದೆ. ರಾತ್ರಿ 10 ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ಭಾರೀ ಮಳೆಯಾಗಿದ್ದು, ಭಾರೀ ತೊಂದರೆಯಾಗಿದೆ.

ಪ್ರಮುಖ ರಸ್ತೆಗಳಲ್ಲಿ ನೀರು ನಿಂತಿದ್ದು, ಕೆಲವೆಡೆ ಮರ, ವಿದ್ಯುತ್ ಕಂಬ ಧರೆಗುರುಳಿವೆ. ಅಂಡರ್ ಪಾಸ್ ಗಳಲ್ಲಿ ನೀರು ತುಂಬ ವಾಹನ ಸಂಚಾರ ಕಷ್ಟವಾಗಿದೆ.

ಗಿರಿನಗರದಲ್ಲಿ ವಿದ್ಯುತ್ ಕಂಬದ ಮೇಲೆ ಮರ ಉರುಳಿಬಿದ್ದು ಹೊತ್ತಿ ಉರಿದ ಘಟನೆಯೂ ನಡೆದಿದೆ. ತಗ್ಗು ಪ್ರದೇಶಗಳಲ್ಲಿ ಮನೆಗೆ ನೀರು ನುಗ್ಗಿ ರಾತ್ರಿಯಿಡೀ ಜನ ಆತಂಕದಿಂದ ಕಳೆಯುವಂತಾಯಿತು. ಇಂದೂ ಕೂಡಾ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಎಂದ ಮಮತಾ ಬ್ಯಾನರ್ಜಿಗೆ ಶಾಕ್ ಕೊಟ್ಟ ಗವರ್ನರ್

ಮಹಿಳಾ ಶಾಸಕಿಯನ್ನು ಪಬ್ಲಿಕ್ ಆಗಿ ಬಲವಂತವಾಗಿ ತಬ್ಬಲು ಹೋದ ಕಾಂಗ್ರೆಸ್ ಶಾಸಕ: ಆಮೇಲೇನಾಯ್ತು video

ಬೆಂಗಳೂರು ಜನತೆಯ ಪರವಾಗಿ ಮೋದಿ ಜೀಗೆ ಅಭಿನಂದನೆ: ಆರ್.ಅಶೋಕ್

ಕಾಂಗ್ರೆಸ್‌ ಸ್ಥಿತಿ ಭಿಕ್ಷುಕರ ರೀತಿ ಆಗಿದೆ: ಛಲವಾದಿ ನಾರಾಯಣ ಸ್ವಾಮಿ ವ್ಯಂಗ್ಯ

ಟಿವಿಕೆ ವಿಜಯ್ ಗೆ ಗವರ್ನರ್ ವಿಧಿಸಿದ ಷರತ್ತು ಮತ್ತು ಆ ಭರವಸೆಯೇನು

ಮುಂದಿನ ಸುದ್ದಿ
Show comments