ಶೃಂಗೇರಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ

Webdunia
ಶುಕ್ರವಾರ, 15 ಜೂನ್ 2018 (08:58 IST)
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಶೃಂಗೇರಿ, ಮಡಿಕೇರಿ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗಗಳು ತತ್ತರಿಸಿವೆ.

ಶೃಂಗೇರಿ ಶಾರದಾಂಬೆ ದೇಗುಲದಲ್ಲಿ ತುಂಗಾ ನದಿ ಉಕ್ಕಿ ಹರಿಯುತ್ತಿದ್ದು, ದೇವಾಲಯ ಮುಳುಗಡೆ ಭೀತಿ ಎದುರಿಸುತ್ತಿದೆ. ಮಲೆನಾಡಿನಲ್ಲೂ ವರುಣನ ಅಬ್ಬರಕ್ಕೆ ಜನವಸತಿ ಪ್ರದೇಶ, ಬೆಳೆ ಮುಳುಗಡೆಯಾಗಿದೆ.

ಮುನ್ನಚ್ಚರಕೆ ಕ್ರಮವಾಗಿ ಇಂದೂ ಕೂಡಾ ಮಡಿಕೇರಿ, ದಕ್ಷಿಣ ಕನ್ನಡದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ನೆರವು ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿರುವುದಾಗಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಇನ್ನೂ ಎರಡು ದಿನ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ಇರಾನ್ ಯುದ್ಧದ ನಡುವೆ ಬ್ಯಾಕ್ ಟು ಬ್ಯಾಕ್ ಮೀಟಿಂಗ್ ನಡೆಸಿದ ಪ್ರಧಾನಿ ಮೋದಿ

Video: ಇರಾನ್ ಗೆ ಸಹಾಯ ಮಾಡಲು ಮನೆಯಲ್ಲಿದ್ದ ಚಿನ್ನ, ಹಣ ಕೊಟ್ಟ ಕಾಶ್ಮೀರಿ ಮುಸ್ಲಿಮರು

ಸಚಿವ ಶಿವರಾಜ್ ತಂಗಡಗಿ ದಿಡೀರ್ ಆಸ್ಪತ್ರೆಗೆ ದಾಖಲು

ಹೊರ್ಮುಜ್ ಜಲಸಂಧಿ ದಾಟಬೇಕಾದರೆ ಇರಾನ್ ಷರತ್ತಿಗೆ ಇತರೆ ರಾಷ್ಟ್ರಗಳು ಶಾಕ್

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿಮಗೆ ಈ ಇಷ್ಟದ ಐಟಂ ಸಿಗಲ್ಲ: ಇದಕ್ಕೆಲ್ಲಾ ಗ್ಯಾಸ್ ಸಿಲಿಂಡರ್ ಕಾರಣ

ಮುಂದಿನ ಸುದ್ದಿ
Show comments