ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಭಾರೀ ಮಳೆ!

Webdunia
ಸೋಮವಾರ, 8 ಆಗಸ್ಟ್ 2022 (15:04 IST)
ಬೆಂಗಳೂರು : ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗಿದೆ. ಕೊಲ್ಲೂರು, ಭಾಗಮಂಡಲ ತಲಾ 16 ಸೆ.ಮೀ ಮಳೆಯಾಗಿದೆ.

ಕಮ್ಮರಡಿ, ಕ್ಯಾಸಲ್ ರಾಕ್, ಸಿದ್ದಾಪುರ , ಉಡುಪಿ, ಮೂರ್ನಾಡು, ತಲಾ 11 ಸೆ.ಮಿ ನಿಲ್ಕುಂದ್ , ಜಿಕೋಟ , ಮಂಗಳೂರು ವಿಮಾನ, ನಿಲ್ದಾಣ, ಸೋಮವಾರಪೇಟೆ ತಲಾ 10 ಸೆ.ಮಿ.ದಾಖಲಾಗಿದೆ.

ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಮಳೆ/ ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ. ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾದ್ಯತೆ ಇದೆ.

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಹಾಗು ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ , ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಬಾರೀ ಮಳೆಯಾಗುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಚುನಾವಣೆ ವೇಳೆಯೇ ಬಾಂಬ್ ಸ್ಪೋಟ: ಇದಕ್ಕೆ ಕೇಂದ್ರವೇ ಉತ್ತರ ಕೊಡಬೇಕು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments