Webdunia - Bharat's app for daily news and videos

Install App

ರಾಜ್ಯದಲ್ಲಿ ಇಂದು ಭಾರೀ ಮಳೆ!

Webdunia
ಶುಕ್ರವಾರ, 26 ಆಗಸ್ಟ್ 2022 (07:18 IST)
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗಲಿದೆ.

ಕಳೆದರೆಡು ದಿನಗಳಿಂದ ಬಿಟ್ಟು, ಬಿಟ್ಟು ಸುರಿಯುತ್ತಿದ್ದ ಮಳೆ, ಇಂದು ಮುಂಜಾನೆಯಿಂದಲೇ ವರುಣ ತನ್ನ ಆರ್ಭಟವನ್ನು ಶುರು ಮಾಡಿದ್ದಾನೆ.

ರಾಜ್ಯದ ಮಲೆನಾಡು ಮತ್ತು ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದ್ದು, ರಾಜ್ಯದ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾಳೆಯವರೆಗೂ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments