ಬೆಂಗಳೂರು : ಇಂದಿನಿಂದ ಮತ್ತೆ ರಾಜ್ಯದ ಕರಾವಳಿ ಸೇರಿದಂತೆ ಒಳನಾಡಿನಲ್ಲಿ ನೈರುತ್ಯ ಮುಂಗಾರು ಮಳೆ ಜೋರಾಗುವ ಸಾಧ್ಯತೆಯಿದೆ.