Webdunia - Bharat's app for daily news and videos

Install App

ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

Webdunia
ಗುರುವಾರ, 25 ಆಗಸ್ಟ್ 2022 (07:21 IST)
ಬೆಂಗಳೂರು : ರಾಜ್ಯದಲ್ಲಿ ನಾಳೆಯವರೆಗೆ ಭಾರೀ ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ಆಗಲಿದ್ದು, ಕಡಲಿಗೆ ಮೀನುಗಾರರು ಇಳಿಯದಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲೂ ಇನ್ನೆರಡು ದಿನ ಮೋಡ ಕವಿದ ವಾತಾವರಣ ಇದ್ದು, ಆಗಾಗ ಮಳೆ ಆಗುವ ಸಂಭವ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ. ನಿನ್ನೆ ಯಲ್ಲಾಪುರ ತಾಲೂಕಿನ ಪನಸಗುಳಿಯಲ್ಲಿ ಗಂಗಾವಳಿ ನದಿಯಲ್ಲಿ ಲಾರಿಯೊಂದು ತೇಲಿ ಹೋಗಿದೆ. 

ಲಾರಿಯಲ್ಲಿದ್ದ ಐವರ ರಕ್ಷಣೆಗೆ ಮೊರೆ ಇಟ್ಟಿದ್ದಾರೆ. ತಾತ್ಕಾಲಿಕ ಸೇತುವೆ ಮೇಲೆ ನೀರು ಹರಿಯುತ್ತಿದ್ದರೂ ಚಾಲಕ ದುಸ್ಸಾಹಸಕ್ಕೆ ಮುಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ. ಇನ್ನುಳಿದಂತೆ ಮೈಸೂರು, ರಾಮನಗರ, ಚಾಮರಾಜನಗರ, ಕೋಲಾರದಲ್ಲೂ ಉತ್ತಮ ಮಳೆ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments