ಭರ್ಜರಿ ಮಳೆ ಸಾಧ್ಯತೆ ‘

Webdunia
ಮಂಗಳವಾರ, 31 ಮೇ 2022 (09:28 IST)
ಬೆಂಗಳೂರು : ರೈತರ ಜೀವನಾಡಿ ಎಂದೇ ಜನಜನಿತವಾಗಿರುವ ನೈಋುತ್ಯ ಮುಂಗಾರು ಕೇರಳಕ್ಕೆ ಭಾನುವಾರ ಪ್ರವೇಶಿಸಿದ್ದು, ಜೂನ್ 1ರಿಂದ ರಾಜ್ಯಕ್ಕೆ ಪ್ರವೇಶವಾಗಲಿದೆ.
 
ಜೂನ್ 2ರಂದು ಮಳೆ ಭರ್ಜರಿಯಾಗಿ ಸುರಿಯುವ ಸಾಧ್ಯತೆ ಹೆಚ್ಚಿರುವುದರಿಂದ ಕರಾವಳಿ ಮತ್ತು ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಿಗೆ ‘ಹಳದಿ ಅಲರ್ಟ್’ನೀಡಲಾಗಿದೆ.

ಮುಂಗಾರು ಮಳೆ ವಾಡಿಕೆಗಿಂತ (ಜೂನ್ 1) ಮೂರು ದಿನ ಮೊದಲೇ ಮುಂಗಾರು ಕೇರಳ ಪ್ರವೇಶಿಸಿದೆ. ಮುಂಗಾರು ಕೇರಳಕ್ಕೆ ಕಾಲಿಟ್ಟನಾಲ್ಕೈದು ದಿನದಲ್ಲಿ ರಾಜ್ಯವನ್ನು ಪ್ರವೇಶಿಸುವುದು ಮಾಮೂಲಿ. ಆದ್ದರಿಂದ ಜೂನ್ ಮೊದಲ ವಾರದಲ್ಲಿ ರಾಜ್ಯಾದ್ಯಾಂತ ಮುಂಗಾರು ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಾರಿ ಉತ್ತಮ ಮುಂಗಾರು ಮಳೆ ಸುರಿಯುವ ಸಾಧ್ಯತೆ ಇದೆ. ಸೋಮವಾರ ಅಥವಾ ಮಂಗಳವಾರ ಇಲಾಖೆ ಇನ್ನೊಂದು ಮುನ್ಸೂಚನೆಯನ್ನು ಪ್ರಕಟಿಸುವ ಸಾಧ್ಯತೆಯಿದೆ.

ಇದರಲ್ಲಿ ಮುಂಗಾರು ಮಳೆಯ ಆರಂಭದ ಕೆಲವು ದಿನಗಳ ಚಲನ ವಲನದ ಸ್ಪಷ್ಟಚಿತ್ರಣ ಸಿಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ವೇಗೆ ಹೋದ ಅಧಿಕಾರಿಗಳ ಮೇಲಿನ ದಾಳಿಯಿಂದ ನೋವಾಗಿದೆ: ಸಿಎಂ ಡಿಕೆ ಶಿವಕುಮಾರ್

ದೇವಸ್ಥಾನದಲ್ಲಿ ರೀಲ್ ಮಾಡಲು ಹೋದ ಬಾಲಕಿಗೆ ಪೊಲೀಸ್ ಅಧಿಕಾರಿಗಳು ಕ್ಲಾಸ್, Video

ರಾಜ್ಯದಲ್ಲಿ ರೈತ, ಬಡವರ, ಹಿಂದೂ ವಿರೋಧಿ ಸರ್ಕಾರ, 17 ರಂದು ಧರಣಿ ಕೂರಲಿದ್ದೇವೆ ಎಂದ ವಿಜಯೇಂದ್ರ

ಬಿಡದಿ ಟೌನ್‌ಶಿಪ್‌ ಯೋಜನೆಗೆ ತಾತ್ಕಾಲಿಕ ತಡೆ: ಹೋರಾಟಕ್ಕೆ ಕೊನೆಗೂ ಮಣಿದ ಮುಖ್ಯಮಂತ್ರಿ ಡಿಕೆಶಿ

ಮಾತೇ ಬಾರದ ಮಕ್ಕಳನ್ನು ತಾಯಿ ಹೀಗೆ ಬಿಟ್ಟು ಹೋಗೋದಾ Video

ಮುಂದಿನ ಸುದ್ದಿ
Show comments