Webdunia - Bharat's app for daily news and videos

Install App

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

Webdunia
ಭಾನುವಾರ, 9 ಜುಲೈ 2023 (08:55 IST)
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜುಲೈ 13ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
 
ಹಾಗೆಯೇ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಮಳೆಯಾಗಲಿದ್ದು, ಕೊಡಗಿನಲ್ಲಿ ಭಾರಿ ಮಳೆ ಸುರಿಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೊಲ್ಲೂರು, ಕುಮಟಾ, ಗೇರುಸೊಪ್ಪ, ಕ್ಯಾಸಲ್ ರಾಕ್, ಕೊಟ್ಟಿಗೆಹಾರ, ಹೊನ್ನಾವರ, ಶಿರಾಲಿ, ಗೋಕರ್ಣ, ಮಂಕಿ, ಬೆಳ್ತಂಗಡಿ, ಸುಬ್ರಹ್ಮಣ್ಯ, ಮಂಗಳೂರು, ಅಂಕೋಲಾ, ಭಾಗಮಂಡಲ, ಹುಂಚದಕಟ್ಟೆಯಲ್ಲಿ ಅತ್ಯಧಿಕ ಮಳೆಯಾಗಿದೆ.

ಉಪ್ಪಿನಂಗಡಿ, ಪುತ್ತೂರು, ಧರ್ಮಸ್ಥಳ, ಸುಳ್ಯ, ಕದ್ರಾ, ಕಮ್ಮರಡಿ, ಲಿಂಗನಮಕ್ಕಿ, ಲೋಂಡಾ, ಮಂಚಿಕೆರೆ,ಕಿರವತ್ತಿ, ಸಕಲೇಶಪುರ, ತಾಳಗುಪ್ಪ, ಕೋಟ, ಕಳಸ, ನಾಪೋಕ್ಲು, ಪುನ್ನಂಪೇಟೆ, ಯಲ್ಲಾಪುರ, ಹಳಿಯಾಳ, ಬನವಾಸಿ, ಕಾರವಾರ, ಕುಂದಾಪುರ, ಬೆಳಗಾವಿ, ಕೊಪ್ಪ, ಜಯಪುರ, ಶೃಂಗೇರಿ, ಬಾಳೆಹೊನ್ನೂರು, ಎನ್ಆರ್ ಪುರ, ನಿಪ್ಪಾಣಿ, ಲಿಂಗಸುಗೂರು, ಗುತ್ತಲ್, ಹೊಸಕೋಟೆ, ಹರಪನಹಳ್ಳಿ, ಬೇಲೂರು, ಬಂಡೀಪುರ, ಸರಗೂರು, ಚಿಂತಾಮಣಿಯಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ, ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments