Webdunia - Bharat's app for daily news and videos

Install App

ಇನ್ಮುಂದೆ ದೇವಸ್ಥಾನಗಳಲ್ಲಿ ಮೊಬೈಲ್ ಬಳಸುವಂತಿಲ್ಲ: ಸರ್ಕಾರ ಆದೇಶ

Webdunia
ಮಂಗಳವಾರ, 18 ಜುಲೈ 2023 (07:39 IST)
ಬೆಂಗಳೂರು : ರಾಜ್ಯದ ದೇವಸ್ಥಾನಗಳಲ್ಲಿ ಇನ್ಮುಂದೆ ಮೊಬೈಲ್ ಫೋನ್ ಬಳಕೆ ನಿಷೇಧಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.
 
ದೇವಸ್ಥಾನಗಳಲ್ಲಿ ಮೊಬೈಲ್ ನಿಷೇಧಿಸುವಂತೆ ಅಖಿಲ ಕರ್ನಾಟಕ ಹಿಂದೂ ದೇಗುಲಗಳ ಅರ್ಚಕರ ಒಕ್ಕೂಟ ಮನವಿಯಂತೆ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಮೊಬೈಲ್ ನಿಷೇಧಿಸಲಾಗಿದೆ. ಒಂದು ವರ್ಷದಿಂದ ಮೊಬೈಲ್ ಬಳಕೆ ನಿಷೇಧಿಸುವಂತೆ ಮನವಿ ಮಾಡಿದ್ದ ಅರ್ಚಕರ ಒಕ್ಕೂಟಕ್ಕೆ ಸ್ಪಂದಿಸಿ ಇದೀಗ ಸುತ್ತೋಲೆ ಹೊರಡಿಸಿದೆ.

 
ಸದ್ಯ ಸರ್ಕಾರದ ನಿರ್ಧಾರವನ್ನು ಹಿಂದೂ ದೇಗುಲಗಳ ಅರ್ಚಕರ ಒಕ್ಕೂಟ ಸ್ವಾಗತಿಸಿದೆ. ಇನ್ಮುಂದೆ ದೇಗುಲಗಳ ಆವರಣದಲ್ಲಿ ಮೊಬೈಲ್ ಸೂಚನಾ ಫಲಕಹಾಕುವಂತೆ ಸೂಚಿಸಲಾಗಿದೆ. ಜೊತೆಗೆ ದೇವಸ್ಥಾನಕ್ಕೆ ಬರುವವರು ಕಡ್ಡಾಯವಾಗಿ ಮೊಬೈಲ್ ಸ್ಚಿಚ್ ಆಫ್ ಮಾಡಿ ದರ್ಶನ ಮಾಡುವಂತೆ ಆದೇಶ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments