ಇನ್ಮುಂದೆ ದೇವಸ್ಥಾನಗಳಲ್ಲಿ ಮೊಬೈಲ್ ಬಳಸುವಂತಿಲ್ಲ: ಸರ್ಕಾರ ಆದೇಶ

Webdunia
ಮಂಗಳವಾರ, 18 ಜುಲೈ 2023 (07:39 IST)
ಬೆಂಗಳೂರು : ರಾಜ್ಯದ ದೇವಸ್ಥಾನಗಳಲ್ಲಿ ಇನ್ಮುಂದೆ ಮೊಬೈಲ್ ಫೋನ್ ಬಳಕೆ ನಿಷೇಧಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.
 
ದೇವಸ್ಥಾನಗಳಲ್ಲಿ ಮೊಬೈಲ್ ನಿಷೇಧಿಸುವಂತೆ ಅಖಿಲ ಕರ್ನಾಟಕ ಹಿಂದೂ ದೇಗುಲಗಳ ಅರ್ಚಕರ ಒಕ್ಕೂಟ ಮನವಿಯಂತೆ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಮೊಬೈಲ್ ನಿಷೇಧಿಸಲಾಗಿದೆ. ಒಂದು ವರ್ಷದಿಂದ ಮೊಬೈಲ್ ಬಳಕೆ ನಿಷೇಧಿಸುವಂತೆ ಮನವಿ ಮಾಡಿದ್ದ ಅರ್ಚಕರ ಒಕ್ಕೂಟಕ್ಕೆ ಸ್ಪಂದಿಸಿ ಇದೀಗ ಸುತ್ತೋಲೆ ಹೊರಡಿಸಿದೆ.

 
ಸದ್ಯ ಸರ್ಕಾರದ ನಿರ್ಧಾರವನ್ನು ಹಿಂದೂ ದೇಗುಲಗಳ ಅರ್ಚಕರ ಒಕ್ಕೂಟ ಸ್ವಾಗತಿಸಿದೆ. ಇನ್ಮುಂದೆ ದೇಗುಲಗಳ ಆವರಣದಲ್ಲಿ ಮೊಬೈಲ್ ಸೂಚನಾ ಫಲಕಹಾಕುವಂತೆ ಸೂಚಿಸಲಾಗಿದೆ. ಜೊತೆಗೆ ದೇವಸ್ಥಾನಕ್ಕೆ ಬರುವವರು ಕಡ್ಡಾಯವಾಗಿ ಮೊಬೈಲ್ ಸ್ಚಿಚ್ ಆಫ್ ಮಾಡಿ ದರ್ಶನ ಮಾಡುವಂತೆ ಆದೇಶ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಜನೌಷಧಿ ಕೇಂದ್ರಗಳಿದ್ದರೆ ನಿಮಗೇನು ಸಮಸ್ಯೆ: ರಾಜ್ಯ ಸರ್ಕಾರಕ್ಕೆ ಕೋರ್ಟ್ ತರಾಟೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸದನದಲ್ಲೇ ನಿದ್ದೆ ಹೋದ ಡಿಕೆ ಶಿವಕುಮಾರ್: ರಾತ್ರಿಯೆಲ್ಲಾ ನಿದ್ರೆಯಿಲ್ವಾ ಎಂದು ಕಾಲೆಳದ ಆರ್ ಅಶೋಕ್

ಹೆಚ್ಚು ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು

ಮುಂದಿನ ಸುದ್ದಿ
Show comments