ಇನ್ಮುಂದೆ ದೇವಸ್ಥಾನಗಳಲ್ಲಿ ಮೊಬೈಲ್ ಬಳಸುವಂತಿಲ್ಲ: ಸರ್ಕಾರ ಆದೇಶ

Webdunia
ಮಂಗಳವಾರ, 18 ಜುಲೈ 2023 (07:39 IST)
ಬೆಂಗಳೂರು : ರಾಜ್ಯದ ದೇವಸ್ಥಾನಗಳಲ್ಲಿ ಇನ್ಮುಂದೆ ಮೊಬೈಲ್ ಫೋನ್ ಬಳಕೆ ನಿಷೇಧಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.
 
ದೇವಸ್ಥಾನಗಳಲ್ಲಿ ಮೊಬೈಲ್ ನಿಷೇಧಿಸುವಂತೆ ಅಖಿಲ ಕರ್ನಾಟಕ ಹಿಂದೂ ದೇಗುಲಗಳ ಅರ್ಚಕರ ಒಕ್ಕೂಟ ಮನವಿಯಂತೆ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಮೊಬೈಲ್ ನಿಷೇಧಿಸಲಾಗಿದೆ. ಒಂದು ವರ್ಷದಿಂದ ಮೊಬೈಲ್ ಬಳಕೆ ನಿಷೇಧಿಸುವಂತೆ ಮನವಿ ಮಾಡಿದ್ದ ಅರ್ಚಕರ ಒಕ್ಕೂಟಕ್ಕೆ ಸ್ಪಂದಿಸಿ ಇದೀಗ ಸುತ್ತೋಲೆ ಹೊರಡಿಸಿದೆ.

 
ಸದ್ಯ ಸರ್ಕಾರದ ನಿರ್ಧಾರವನ್ನು ಹಿಂದೂ ದೇಗುಲಗಳ ಅರ್ಚಕರ ಒಕ್ಕೂಟ ಸ್ವಾಗತಿಸಿದೆ. ಇನ್ಮುಂದೆ ದೇಗುಲಗಳ ಆವರಣದಲ್ಲಿ ಮೊಬೈಲ್ ಸೂಚನಾ ಫಲಕಹಾಕುವಂತೆ ಸೂಚಿಸಲಾಗಿದೆ. ಜೊತೆಗೆ ದೇವಸ್ಥಾನಕ್ಕೆ ಬರುವವರು ಕಡ್ಡಾಯವಾಗಿ ಮೊಬೈಲ್ ಸ್ಚಿಚ್ ಆಫ್ ಮಾಡಿ ದರ್ಶನ ಮಾಡುವಂತೆ ಆದೇಶ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments