Webdunia - Bharat's app for daily news and videos

Install App

ಕರಾವಳಿ ಜಿಲ್ಲೆಯಾದ್ಯಂತ ಹೈ ಅಲರ್ಟ್

Webdunia
ಸೋಮವಾರ, 21 ನವೆಂಬರ್ 2022 (08:12 IST)
ಮಂಗಳೂರು : ಆರ್ಥಿಕ ಮತ್ತು ಶೈಕ್ಷಣಿಕವಾಗಿ ಸಮೃದ್ಧವಾಗಿರುವ ದಕ್ಷಿಣ ಕನ್ನಡ ಜಿಲ್ಲೆ ಉಗ್ರರ ಚಟುವಟಿಕೆಗಳ ಕೇಂದ್ರವಾಗಿ ಮಾರ್ಪಾಡಾಗಿದೆ.

ಜಲಮಾರ್ಗ, ವಾಯು ಮಾರ್ಗ, ರೈಲ್ವೇ ಬಳಸಿ ಉಗ್ರರು  ವಿಧ್ವಂಸಕ ಕೃತ್ಯ ನಡೆಸಲು ಮಂಗಳೂರನ್ನು ಪ್ರಸಕ್ತ ಜಾಗ ಮಾಡಿಕೊಂಡಿದ್ದಾರೆ. ಬಂದರು ನಗರಿಯ ಮೇಲೆ ಉಗ್ರ ಚಟುವಟಿಕೆ ಕರಿನೆರಳು ಆವರಿಸಿಕೊಳ್ಳಲು ಒಂದು ಕಾರಣವಿದೆ.

ಕಡಲತಡಿ, ಬಂದರು ನಗರಿ ಪ್ರವಾಸೋದ್ಯಮದ ಜಿಲ್ಲೆ ಎಂಬ ಖ್ಯಾತಿ ಪಡೆದಿತ್ತು. ಏರ್ಪೋರ್ಟ್, ರೈಲು ಸಂಪರ್ಕ ಮತ್ತು ಬಂದರನ್ನು ಒಳಗೊಂಡಂತೆ ವಾಣಿಜ್ಯ ನಗರಿಯಾಗಿ ಮಂಗಳೂರು ಅಗಾಧವಾಗಿ ಬೆಳೆದಿತ್ತು.

ಇಂತಹ ಮಂಗಳೂರಿಗೆ ಈಗ ಉಗ್ರರ ಕರಿ ನೆರಳು ಚಾಚಿದೆ. ಕಳೆದ ಹಲವಾರು ವರ್ಷಗಳಿಂದ ದೇಶದ್ರೋಹಿ ಚಟುವಟಿಕೆಗಳು ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಶುರುವಾಗಿದೆ. ಅರಬ್ಬಿ ಸಮುದ್ರದ ತಟದ ನಗರವನ್ನು ವಿದ್ವಂಸಕ ಕೃತ್ಯಗಳಿಗೆ ಬಳಸಲು ಶುರು ಮಾಡಿದ್ದಾರೆ.

ಪಕ್ಕದಲ್ಲಿ ಕೇರಳ ರಾಜ್ಯ ಇರುವುದರಿಂದ ದುಷ್ಕೃತ್ಯಗಳನ್ನು ಕರ್ನಾಟಕದ ಗಡಿ ಜಿಲ್ಲೆಗೂ ವಿಸ್ತರಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments