Webdunia - Bharat's app for daily news and videos

Install App

ಕರಾವಳಿ ಜಿಲ್ಲೆಯಾದ್ಯಂತ ಹೈ ಅಲರ್ಟ್

Webdunia
ಸೋಮವಾರ, 21 ನವೆಂಬರ್ 2022 (08:12 IST)
ಮಂಗಳೂರು : ಆರ್ಥಿಕ ಮತ್ತು ಶೈಕ್ಷಣಿಕವಾಗಿ ಸಮೃದ್ಧವಾಗಿರುವ ದಕ್ಷಿಣ ಕನ್ನಡ ಜಿಲ್ಲೆ ಉಗ್ರರ ಚಟುವಟಿಕೆಗಳ ಕೇಂದ್ರವಾಗಿ ಮಾರ್ಪಾಡಾಗಿದೆ.

ಜಲಮಾರ್ಗ, ವಾಯು ಮಾರ್ಗ, ರೈಲ್ವೇ ಬಳಸಿ ಉಗ್ರರು  ವಿಧ್ವಂಸಕ ಕೃತ್ಯ ನಡೆಸಲು ಮಂಗಳೂರನ್ನು ಪ್ರಸಕ್ತ ಜಾಗ ಮಾಡಿಕೊಂಡಿದ್ದಾರೆ. ಬಂದರು ನಗರಿಯ ಮೇಲೆ ಉಗ್ರ ಚಟುವಟಿಕೆ ಕರಿನೆರಳು ಆವರಿಸಿಕೊಳ್ಳಲು ಒಂದು ಕಾರಣವಿದೆ.

ಕಡಲತಡಿ, ಬಂದರು ನಗರಿ ಪ್ರವಾಸೋದ್ಯಮದ ಜಿಲ್ಲೆ ಎಂಬ ಖ್ಯಾತಿ ಪಡೆದಿತ್ತು. ಏರ್ಪೋರ್ಟ್, ರೈಲು ಸಂಪರ್ಕ ಮತ್ತು ಬಂದರನ್ನು ಒಳಗೊಂಡಂತೆ ವಾಣಿಜ್ಯ ನಗರಿಯಾಗಿ ಮಂಗಳೂರು ಅಗಾಧವಾಗಿ ಬೆಳೆದಿತ್ತು.

ಇಂತಹ ಮಂಗಳೂರಿಗೆ ಈಗ ಉಗ್ರರ ಕರಿ ನೆರಳು ಚಾಚಿದೆ. ಕಳೆದ ಹಲವಾರು ವರ್ಷಗಳಿಂದ ದೇಶದ್ರೋಹಿ ಚಟುವಟಿಕೆಗಳು ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಶುರುವಾಗಿದೆ. ಅರಬ್ಬಿ ಸಮುದ್ರದ ತಟದ ನಗರವನ್ನು ವಿದ್ವಂಸಕ ಕೃತ್ಯಗಳಿಗೆ ಬಳಸಲು ಶುರು ಮಾಡಿದ್ದಾರೆ.

ಪಕ್ಕದಲ್ಲಿ ಕೇರಳ ರಾಜ್ಯ ಇರುವುದರಿಂದ ದುಷ್ಕೃತ್ಯಗಳನ್ನು ಕರ್ನಾಟಕದ ಗಡಿ ಜಿಲ್ಲೆಗೂ ವಿಸ್ತರಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments