Webdunia - Bharat's app for daily news and videos

Install App

ರಿಪೋರ್ಟ್ ಕಾರ್ಡ್ ತರಿಸಿಕೊಂಡ ಹೈಕಮಾಂಡ್!

Webdunia
ಮಂಗಳವಾರ, 25 ಜನವರಿ 2022 (14:55 IST)
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ಜನವರಿ 28ಕ್ಕೆ 6 ತಿಂಗಳು ಪೂರ್ಣಗೊಳ್ಳಲಿದ್ದು, ಹೈಕಮಾಂಡ್ ರಿಪೋರ್ಟ್ ಕಾರ್ಡ್ ತರಿಸಿಕೊಂಡಿದೆ.
ಈ ರಿಪೋರ್ಟ್ ಕಾರ್ಡ್ ಆಧರಿಸಿ ವರಿಷ್ಠರು ಮುಂದಿನ ನಡೆ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು  ಲಭ್ಯವಾಗಿದೆ.

ಸಚಿವರ ಕಾರ್ಯವೈಖರಿಯನ್ನು ಸಚಿವ ಸಂಪುಟ ಪುನಾರಚನೆಗೂ ಮುನ್ನ ಪರಿಶೀಲನೆ ನಡೆಸಲಾಗುವುದು. ಇಲಾಖೆ, ಪಕ್ಷದ ಚಟುವಟಿಕೆ, ಸರ್ಕಾರದ ಸಮರ್ಥನೆ ಹೀಗೆ ಹಲವು ಆಯಾಮಗಳಲ್ಲಿ ಮಾಹಿತಿ ಪಡೆದಿರುವ ವರಿಷ್ಠರು ವರದಿ ಆಧರಿಸಿ ಕ್ರಿಯಾಶೀಲರಲ್ಲದ ಸಚಿವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments