Webdunia - Bharat's app for daily news and videos

Install App

ಬಿಬಿಎಂಪಿಗೆ ತರಾಟೆ : ಮಂಡಳಿಗಳಿಗೆ ಹೈಕೋರ್ಟ್ ಚಾರ್ಜ್!

Webdunia
ಶುಕ್ರವಾರ, 28 ಜನವರಿ 2022 (07:41 IST)
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಗುಂಡಿ ಮುಚ್ಚದ ಬಿಬಿಎಂಪಿಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ.

ಬಿಬಿಎಂಪಿಯ ಕೆಲಸದ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಪ್ರತಿಬಾರಿ ಮಳೆ ಬಂದಾಗಲೂ ರಸ್ತೆಗಳಲ್ಲಿ ಗುಂಡಿಗಳು ಪ್ರತ್ಯಕ್ಷವಾಗುತ್ತವೆ. ಆದರೆ ನೀವು ಮುಚ್ಚುವ ರಸ್ತೆಗುಂಡಿಗಳು, ದುರಸ್ತಿಪಡಿಸಿದ ರಸ್ತೆಗಳು ದೀರ್ಘಾವಧಿ ಬಾಳಿಕೆ ಏಕೆ ಬರುವುದಿಲ್ಲ ಪ್ರಶ್ನಿಸಿದೆ.

ಗುಂಡಿಗಳನ್ನು ಮುಚ್ಚಲು ಯಾವ ತಂತ್ರಜ್ಞಾನ, ಯಾವ ಕಾರ್ಯವಿಧಾನ ಅನುಸರಿಸಲಾಗುತ್ತದೆ..?. ಇದಕ್ಕೆಲ್ಲ ಪಾಲಿಕೆ ಮುಖ್ಯ ಇಂಜಿನಿಯರ್ ಹೊಣೆಯಾಗುತ್ತಾರೆ. ಅವರನ್ನು ಕಂಬಿ ಹಿಂದೆ ಕಳುಹಿಸಿದರೆ ಸರಿ ಹೋಗುತ್ತದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಆರ್.ಆರ್. ಅವಸ್ಥಿ ಚಾಟಿ ಬೀಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments