Webdunia - Bharat's app for daily news and videos

Install App

ಬಿಬಿಎಂಪಿ ಮೇಲೆ ಹೈಕೋರ್ಟ್ ಗರಂ ಯಾಕೆ?

Webdunia
ಶನಿವಾರ, 19 ಫೆಬ್ರವರಿ 2022 (07:30 IST)
ಬೆಂಗಳೂರು : ಬಿಬಿಎಂಪಿಯ ಎಡವಟ್ಟಿನಿಂದ ಬೆಂಗಳೂರಿನಲ್ಲಿ ವಾಹನ ಸವಾರರು ಹೈರಾಣಾಗಿ ಹೋಗಿದ್ದಾರೆ.
 
ಸಿಕ್ಕ ಸಿಕ್ಕ ಕಡೆಯಲೆಲ್ಲಾ ಗುಂಡಿಯಿಂದ ತುಂಬಿ ತುಳುಕುತ್ತಾ ಇದೆ ಬೆಂಗಳೂರಿನ ರಸ್ತೆಗಳು. ಇದರಿಂದ ಗರಂ ಆದ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಪೀಠ ಬಿಬಿಎಂಪಿ ಮುಖ್ಯ ಎಂಜಿನಿಯರ್ ಪ್ರಭಾಕರ್ ಗೆ ಛೀಮಾರಿ ಹಾಕಿದೆ.

ನಿಮಗೆ ಗುಂಡಿ ಮುಚ್ಚೋಕೆ ಸಾಧ್ಯವಾಗದೇ ಇದ್ದರೆ ನಾನೇ ಮಿಲಿಟರಿ ಕರೆಸ್ತೇನೆ ಅಂತ ಬೇಸರ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಪದೇ ಪದೇ ರಸ್ತೆ ಕಿತ್ತು ಹೋಗೋದಕ್ಕೂ ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಮುಂದಿನ ಸುದ್ದಿ
Show comments